Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:9 - ಕನ್ನಡ ಸಮಕಾಲಿಕ ಅನುವಾದ

9 ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳದೆ ಅದನ್ನು ಅತಿಕ್ರಮಿಸುವವರಿಗೆ ದೇವರಿಲ್ಲ. ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳುವವರಿಗೆ ತಂದೆ ಮತ್ತು ಪುತ್ರ ಇಬ್ಬರೂಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರವಿುಸಿ ಮುಂದಕ್ಕೆ ಹೋಗುವವನಿಗೆ ದೇವರ ಅನ್ಯೋನ್ಯತೆಯಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿಸಿ ಮುಂದಕ್ಕೆ ಹೋಗುವವನು ದೇವರನ್ನು ಹೊಂದಿಲ್ಲ. ಆದರೆ ಆ ಉಪದೇಶದಲ್ಲಿ ನೆಲೆಗೊಂಡಿರುವವನು ತಂದೆಯನ್ನೂ ಮಗನನ್ನೂ ಹೊಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕ್ರಿಸ್ತಾಚ್ಯಾ ಶಿಕಾಪಾತ್ನಿ ಇಬೆರ್‍ಹಾಯ್ನಸ್ತಾನಾ ತೆಕಾ ದಾಟುನ್ ಫಿಡೆ ಜಾತಲ್ಯಾಂಚ್ಯಾ ವಾಂಗ್ಡಾ ದೆವ್ ರ್‍ಹಾಯ್ನಾ, ಖರೆ ತ್ಯಾ ಶಿಕಾಪಾತ್ನಿ ಇಬೆರ್‍ಹಾತಲ್ಯಾ ಮಾನ್ಸಾ ವಾಂಗ್ಡಾ ಬಾಬಾ ಅನಿ ಲೆಕ್ ದೊಗೆಬಿ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:9
15 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.


ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,


ಯಾವುದನ್ನೂ ಕದ್ದಿಟ್ಟುಕೊಳ್ಳದೆ, ನಮ್ಮ ರಕ್ಷಕರಾದ ದೇವರ ಉಪದೇಶವನ್ನು ಎಲ್ಲಾ ವಿಷಯಗಳಲ್ಲಿಯೂ ಅಲಂಕರಿಸುವಂತೆ, ಒಳ್ಳೆಯ ನಂಬಿಗಸ್ತರೆಂದು ಎಲ್ಲದರಲ್ಲಿಯೂ ತೋರಿಸಬೇಕೆಂದು ಅವರನ್ನು ಉಪದೇಶಿಸು.


ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು.


ಆದ್ದರಿಂದ ಕ್ರಿಸ್ತ ಯೇಸುವಿನ ವಿಷಯವಾದ ಪ್ರಾಥಮಿಕ ಉಪದೇಶಗಳನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ದೇವರ ಕಡೆಗೆ ತಿರುಗಿಕೊಳ್ಳುವುದೂ ದೇವರಲ್ಲಿ ನಂಬಿಕೆಯಿಡುವುದೂ


ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ.


ಸಭೆಗೆ ನಾನು ಬರೆದಿದ್ದೆನು. ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು