2 ಸಮುಯೇಲ 1:14 - ಕನ್ನಡ ಸಮಕಾಲಿಕ ಅನುವಾದ14 ಆಗ ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈ ಎತ್ತುವುದಕ್ಕೆ ಯಾಕೆ ಭಯಪಡಲಿಲ್ಲ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದಾವೀದನು ಅವನಿಗೆ, “ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದಾವೀದನು, “ಕೈಯೆತ್ತಿ ಸರ್ವೇಶ್ವರನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ನೀನು ಹಿಂಜರಿಯಲಿಲ್ಲ ಏಕೆ?” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದಾವೀದನು ಅವನಿಗೆ - ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವದಕ್ಕೆ ಏಕೆ ಭಯಪಡಲಿಲ್ಲ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದಾವೀದನು ಆ ಯುವಕನಿಗೆ, “ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ಕೊಲ್ಲಲು ನೀನು ಹೆದರಲಿಲ್ಲವೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |
ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.