Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:29 - ಕನ್ನಡ ಸಮಕಾಲಿಕ ಅನುವಾದ

29 ಹಾಗೆಯೇ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿ ಅದನ್ನು ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ದಾವೀದನು ಜನರೆಲ್ಲರನ್ನೂ ಕೂಡಿಸಿಕೊಂಡು ಹೋಗಿ ರಬ್ಬಕ್ಕೆ ಮುತ್ತಿಗೆಹಾಕಿ ಅದನ್ನು ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ದಾವೀದನು ಜನರೆಲ್ಲರನ್ನೂ ಕೂಡಿಸಿಕೊಂಡು ಹೋಗಿ ರಬ್ಬಕ್ಕೆ ಮುತ್ತಿಗೆಹಾಕಿ ಅದನ್ನು ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ದಾವೀದನು ಜನರೆಲ್ಲರನ್ನು ಒಟ್ಟುಗೂಡಿಸಿಕೊಂಡು ರಬ್ಬಕ್ಕೆ ಹೋದನು. ಅವನು ರಬ್ಬದ ವಿರುದ್ಧ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:29
3 ತಿಳಿವುಗಳ ಹೋಲಿಕೆ  

ಈಗ ನಾನು ಪಟ್ಟಣವನ್ನು ಹಿಡಿದು, ಅದು ನನ್ನ ಹೆಸರಿಗೆ ಕೀರ್ತಿ ಬಾರದ ಹಾಗೆ ನೀನು ಜನರನ್ನು ಕೂಡಿಸಿಕೊಂಡು ಬಂದು, ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ,” ಎಂದು ಹೇಳಿ ದೂತರನ್ನು ಕಳುಹಿಸಿದನು.


ಇದಲ್ಲದೆ ದಾವೀದನು ಅಮ್ಮೋನಿಯರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ಸಹ ತೆಗೆದುಕೊಂಡನು. ಅದು ಮೂವತ್ತೈದು ಕಿಲೋಗ್ರಾಂ ತೂಕದ್ದಾಗಿತ್ತು ಅದನ್ನು ಬಂಗಾರದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ ಅಲಂಕರಿಸಲಾಗಿತ್ತು, ಆ ಕಿರೀಟವನ್ನು ದಾವೀದನ ಶಿರಸ್ಸಿನಲ್ಲಿ ಧರಿಸಲಾಯಿತು. ಆ ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.


ದಾವೀದನು ಮಹನಯಿಮಿಗೆ ಬಂದಾಗ, ಅಮ್ಮೋನಿಯರ ರಬ್ಬಾ ಪಟ್ಟಣದ ನಾಹಾಷನ ಮಗ ಶೋಬಿಯೂ, ಲೋದೆಬಾರು ಊರಿನವನಾಗಿರುವ ಅಮ್ಮಿಯೇಲನ ಮಗ ಮಾಕೀರನೂ, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು