Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:32 - ಕನ್ನಡ ಸಮಕಾಲಿಕ ಅನುವಾದ

32 ಆದರೆ ದಾವೀದನ ಸಹೋದರನಾದ ಶಿಮೆಯನ ಮಗನಾಗಿರುವ ಯೋನಾದಾಬನು ದಾವೀದನಿಗೆ, “ಒಡೆಯನೇ, ನನ್ನ ಅರಸನ ಪುತ್ರರೆಲ್ಲರನ್ನು ಕೊಂದು ಹಾಕಿದ್ದಾರೆಂದು ನೆನಸಬೇಡ. ಅಮ್ನೋನನು ಮಾತ್ರವೇ ಸತ್ತನು. ಏಕೆಂದರೆ ಅಬ್ಷಾಲೋಮನು ತನ್ನ ಸಹೋದರಿಯಾದ ತಾಮಾರಳನ್ನು ಅಮ್ಮೋನನು ಬಲಾತ್ಕಾರ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವುದಕ್ಕೆ ತನ್ನ ಮನಸ್ಸಿನಲ್ಲಿ ನಿಶ್ಚಯಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಾಗಿನಿಂದ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದಲೇ ತೋರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದುಹಾಕಿದ್ದಾರೆಂದು ನನ್ನ ಒಡೆಯರು ನೆನೆಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದಾಗಿನಿಂದಲೇ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದ ತೋರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ - ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದಾಗಿನಿಂದಲೇ ಹೀಗಾಗುವದೆಂದು ಅಬ್ಷಾಲೋಮನ ಮುಖದಿಂದ ತೋರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜನ ಗಂಡುಮಕ್ಕಳೆಲ್ಲರನ್ನೂ ಕೊಂದುಹಾಕಿದರೆಂದು ಯೋಚಿಸುವುದು ಸರಿಯಲ್ಲ. ಅಮ್ನೋನನು ಮಾತ್ರ ಸತ್ತಿರಬೇಕು. ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಅಮ್ನೋನನು ಕೆಡಿಸಿದ್ದಕ್ಕಾಗಿ ಅಬ್ಷಾಲೋಮನು ಆ ದಿನದಿಂದ ಅವನನ್ನು ಕೊಲ್ಲಲು ಸಂಚು ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:32
6 ತಿಳಿವುಗಳ ಹೋಲಿಕೆ  

ಅಂಥವರು ದುಷ್ಟತನವನ್ನು ಗರ್ಭಧರಿಸಿ, ಸೇಡನ್ನು ಗರ್ಭದಲ್ಲಿಟ್ಟುಕೊಂಡು ಸುಳ್ಳನ್ನು ಹೆರುವರು.


ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮೆಯನ ಮಗ ಯೊನಾದಾಬನೆಂಬ ಹೆಸರುಳ್ಳ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಬಹು ಕುಯುಕ್ತಿಯುಳ್ಳವನಾಗಿದ್ದನು.


ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು, “ಇವನನ್ನು ಯೆಹೋವ ದೇವರು ಆಯ್ದುಕೊಳ್ಳಲಿಲ್ಲ,” ಎಂದನು.


ಏಸಾವನು ತನ್ನ ತಂದೆಯು ಅವನಿಗೆ ಕೊಟ್ಟ ಆಶೀರ್ವಾದಕ್ಕೋಸ್ಕರ ಯಾಕೋಬನನ್ನು ದ್ವೇಷಿಸಿದನು. ಏಸಾವನು, “ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸಮೀಪವಾಗಿವೆ. ತರುವಾಯ ನಾನು ನನ್ನ ಸಹೋದರ ಯಾಕೋಬನನ್ನು ಕೊಲ್ಲುವೆನು,” ಎಂದು ತನ್ನಲ್ಲಿಯೇ ಅಂದುಕೊಂಡನು.


ಆದ್ದರಿಂದ ಅರಸನಾದ ನನ್ನ ಒಡೆಯನೇ, ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನಲ್ಲಿಡಬೇಡ. ಏಕೆಂದರೆ ಅಮ್ನೋನನು ಒಬ್ಬನೇ ಸತ್ತನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು