Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:16 - ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಬೇಡಿ; ಇಲ್ಲವಾದರೆ ನೀವೂ, ನಿಮ್ಮ ಜನರೂ ನಾಶವಾಗುವಿರಿ,’ ಎಂದು ಹೇಳಿ ಕಳುಹಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಿ; ಇಲ್ಲವಾದರೆ ನೀವೂ ನಿಮ್ಮ ಜನರೂ ನಾಶವಾಗುವಿರಿ’ ಎಂದು ಹೇಳಿ ಕಳುಹಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ - ನೀನು ಈ ರಾತ್ರಿ ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇಳುಕೊಳ್ಳಬೇಡ; ಶೀಘ್ರವಾಗಿ ಹೊಳೆದಾಟಿ ಮುಂದೆ ಹೋಗಿಬಿಡು; ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ ಎಂದು ಹೇಳಿಕಳುಹಿಸಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೂಷೈಯು ಅವರಿಗೆ, ನೀವು ದಾವೀದನಿಗೆ ಹೀಗೆ ಹೇಳಿರಿ: “ಈ ರಾತ್ರಿ ನದಿಯನ್ನು ದಾಟುವ ಅಡವಿಯಲ್ಲಿ ತಂಗಬೇಡ, ಆದಷ್ಟು ಬೇಗನೆ ನದಿಯನ್ನು ದಾಟಿ ಆಚೆ ಹೋದರೆ ಒಳ್ಳೆಯದು. ಇಲ್ಲವಾದರೆ ನೀನು ನಿನ್ನ ಜನರೊಂದಿಗೆ ನಾಶವಾಗುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:16
14 ತಿಳಿವುಗಳ ಹೋಲಿಕೆ  

ನೋಡು, ನನಗೆ ತಿಳಿಸುವುದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವವರೆಗೂ, ನಾನು ಮರುಭೂಮಿಯ ಬಳಿಯಲ್ಲಿ ಇರುವೆನು,” ಎಂದನು.


ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ಗುಡಾರವೆಂಬ ಹಳೆಯ ಶರೀರವು ನಮ್ಮಿಂದ ಕಳಚಿ ಹೋಗಬೇಕೆಂಬುದು ನಮ್ಮ ಇಷ್ಟವಲ್ಲ. ಆದರೆ ಪರಲೋಕದ ನಿವಾಸವೆಂಬ ನೂತನ ಶರೀರವನ್ನು ನಾವು ಧರಿಸಿಕೊಳ್ಳಲು ಬಯಸುತ್ತೇವೆ. ಏಕೆಂದರೆ ನಶ್ವರವಾದ ಈ ನಮ್ಮ ದೇಹವು ಅಮರತ್ವವನ್ನು ಧರಿಸಿಕೊಳ್ಳಬೇಕು.


ನಶಿಸಿಹೋಗುವಂಥದ್ದು ನಶಿಸಿಹೋಗದಂಥದ್ದನ್ನೂ, ಮರಣಾಧೀನವಾದ ಈ ದೇಹವು ಅಮರತ್ವವನ್ನೂ ಧರಿಸಿಕೊಳ್ಳುವಾಗ, ಬರೆದಿರುವ ಈ ಮಾತುಗಳು ನೆರವೇರುವುದು: “ಮರಣವು ನುಂಗಿಯೇ ಹೋಯಿತು, ಜಯವಾಯಿತು.”


ದೇವರು ಪರಲೋಕದಿಂದ ಸಹಾಯ ಕಳುಹಿಸಿ, ನನ್ನನ್ನು ನಿಂದಿಸುವವರನ್ನು ದಂಡಿಸಿ, ನನ್ನನ್ನು ರಕ್ಷಿಸುವರು. ದೇವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನೂ ತಮ್ಮ ಸತ್ಯವನ್ನೂ ಕಳುಹಿಸುವರು.


ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಗರ್ವದಿಂದ ನನಗೆ ವಿರೋಧವಾಗಿ ಯುದ್ಧ ಮಾಡುತ್ತಿದ್ದಾರೆ.


ಚಂಡಮಾರುತದಿಂದಲೂ ಬಿರುಗಾಳಿಯಿಂದಲೂ ತಪ್ಪಿಸಿಕೊಳ್ಳುತ್ತಿದ್ದೆ,” ಎಂದುಕೊಂಡೆನು.


ಅವರು ತಮ್ಮ ಹೃದಯದಲ್ಲಿ, “ಆಹಾ, ನಮ್ಮ ಇಷ್ಟವೇ ನೆರವೇರಿತು,” ಎಂದು ಹೇಳದಿರಲಿ; “ಅವನನ್ನು ನುಂಗಿಬಿಟ್ಟೆವು,” ಎಂದೂ ಅವರು ಹೇಳದೇ ಇರಲಿ.


ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಸಮಸ್ತ ಸೇವಕರಿಗೆ, “ಏಳಿರಿ, ನಾವು ಓಡಿಹೋಗೋಣ. ಇಲ್ಲದಿದ್ದರೆ ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಂಡು ಹೋಗಲಾರೆವು. ಅವನು ಫಕ್ಕನೆ ನಮ್ಮನ್ನು ಹಿಡಿದು, ನಮ್ಮ ಮೇಲೆ ಕೇಡನ್ನು ಬರಮಾಡಿ, ಪಟ್ಟಣವನ್ನು ಖಡ್ಗದಿಂದ ಹೊಡೆಯದ ಹಾಗೆ ಹೊರಟು ಹೋಗುವುದಕ್ಕೆ ತ್ವರೆಮಾಡಿರಿ,” ಎಂದನು.


“ನೀನು ಆಲಸ್ಯಮಾಡದೇ ತ್ವರೆಯಾಗಿ ಹೋಗು,” ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿ ಹೇಳಿದನು. ಹಾಗೆಯೇ ಯೋನಾತಾನನ ಹುಡುಗನು ಬಾಣಗಳನ್ನು ಕೂಡಿಸಿಕೊಂಡು, ತನ್ನ ಯಜಮಾನನ ಬಳಿಗೆ ತಂದನು.


ಅಲ್ಲಿ ಯಾಜಕರಾದ ಚಾದೋಕನೂ, ಅಬಿಯಾತರನೂ ನಿನ್ನ ಬಳಿಯಲ್ಲಿ ಇಲ್ಲವೋ? ಆದ್ದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ, ಅದನ್ನು ಯಾಜಕರಾದ ಚಾದೋಕನಿಗೂ, ಎಬ್ಯಾತಾರನಿಗೂ ತಿಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು