2 ಸಮುಯೇಲ 17:29 - ಕನ್ನಡ ಸಮಕಾಲಿಕ ಅನುವಾದ29 ಹುರಿದ ಕಡಲೆ, ಜೇನುತುಪ್ಪ, ಬೆಣ್ಣೆ, ಕುರಿ, ಹಸುವಿನ ಗಿಣ್ಣು ಇವುಗಳನ್ನು ದಾವೀದನಿಗೂ, ಅವನ ಸಂಗಡ ಇದ್ದ ಜನರಿಗೂ ತಿನ್ನುವುದಕ್ಕೆ ತಂದರು. ಏಕೆಂದರೆ, “ಮರುಭೂಮಿಯಲ್ಲಿ ಜನರು ಹಸಿದು ದಣಿದು ದಾಹಗೊಂಡಿರುವರು,” ಎಂದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅವರೆ, ಅಲಸಂದೆ, ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿಗಿಣ್ಣು, ಹಸುವಿನ ಗಿಣ್ಣು, ಇವುಗಳನ್ನೂ ತಂದುಕೊಟ್ಟರು. ‘ಜನರು ಮರಳುಗಾಡಿನ ಪ್ರಯಾಣದಿಂದ ಹಸಿದಿದ್ದಾರೆ, ದಣಿದಿದ್ದಾರೆ ಹಾಗು ಬಾಯಾರಿದ್ದಾರೆ’ ಎಂಬ ಭಾವನೆಯಿಂದ ಇವುಗಳನ್ನು ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಬೆಣ್ಣೆ ಕುರಿ ಹಸುವಿನ ಗಿಣ್ಣು ಇವುಗಳನ್ನೂ ತಂದು ಕೊಟ್ಟರು. ಜನರು ಅರಣ್ಯಪ್ರಯಾಣದಿಂದ ಹಸಿದವರೂ ದಣಿದವರೂ ಬಾಯಾರಿದವರೂ ಆಗಿದ್ದಾರೆ ಅಂದುಕೊಂಡು ಇವುಗಳನ್ನು ತಂದರು. ಅಧ್ಯಾಯವನ್ನು ನೋಡಿ |