Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಅಬ್ನೇರನು ಯೋವಾಬನಿಗೆ, “ಕೆಲವು ಜನ ಯುವಕರು ಎದ್ದು ನಮ್ಮ ಮುಂದೆ ಮುಷ್ಠಿ ಯುದ್ಧ ಸ್ಪರ್ಧಿಸಲಿ,” ಎಂದನು. ಅದಕ್ಕೆ ಯೋವಾಬನು, “ಅವರು ಹಾಗೆಯೇ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ” ಎಂದು ಹೇಳಲು ಯೋವಾಬನು, “ಆಗಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದುಬಂದು ನಮ್ಮ ಮುಂದೆ ದ್ವಂದ್ವಯುದ್ಧ ಮಾಡಲಿ,” ಎಂದು ಹೇಳಿದನು. ಯೋವಾಬನು ಅದಕ್ಕೆ ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಅಬ್ನೇರನು ಯೋವಾಬನಿಗೆ - ಪ್ರಾಯಸ್ಥರು ಎದ್ದು ನಮ್ಮ ಮುಂದೆ ಆಡಲಿ ಎಂದು ಹೇಳಲು ಯೋವಾಬನು ಆಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಬ್ನೇರನು ಯೋವಾಬನಿಗೆ, “ಯುವಜನರೆಲ್ಲ ಮೇಲೆದ್ದು, ಇಲ್ಲಿ ಹೋರಾಡಲಿ” ಎಂದು ಹೇಳಿದನು. ಯೋವಾಬನು “ಆಗಲಿ, ಅವರು ಹೋರಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:14
10 ತಿಳಿವುಗಳ ಹೋಲಿಕೆ  

ಇದಲ್ಲದೆ, ಆ ದಿನದಲ್ಲಿ ಘೋರವಾದ ಯುದ್ಧವಾಯಿತು. ಅಬ್ನೇರನೂ, ಇಸ್ರಾಯೇಲರೂ ದಾವೀದನ ಸೇವಕರಿಂದ ಸೋತುಹೋದರು.


ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, ನೀನು ಕಡೆಯಲ್ಲಿ ಏನು ಮಾಡುವೆ?


ಸಲಹೆಯಿಂದ ಯೋಜನೆಗಳು ನೆರವೆರುವವು; ಜ್ಞಾನಿಯ ಸಲಹೆಯಿಲ್ಲದೆ ಯುದ್ಧಕ್ಕೆ ಹೋಗಬೇಡಿ.


ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು; ಆದಕಾರಣ ಆ ಕಲಹಕ್ಕೆ ಕೈಹಾಕುವುದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.


ಮೂರ್ಖನಿಗೆ ಕೇಡು ಮಾಡುವುದರಲ್ಲಿ ಆನಂದ; ಆದರೆ ತಿಳುವಳಿಕೆಯ ವ್ಯಕ್ತಿಯು ಜ್ಞಾನದಲ್ಲಿ ಸಂತೋಷಪಡುತ್ತಾನೆ.


ಆದ್ದರಿಂದ ಸೌಲನ ಮಗ ಈಷ್ಬೋಶೆತನ ಕಡೆಯವನಾದ ಬೆನ್ಯಾಮೀನ್ಯರಲ್ಲಿ ಹನ್ನೆರಡು ಮಂದಿಯೂ, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟುಬಂದು,


ಅವರಲ್ಲಿ ಒಬ್ಬರ ಪಕ್ಕೆಯಲ್ಲಿ ಒಬ್ಬರು ಖಡ್ಗವನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಅಂದರೆ, “ಹದಗತ್ತಿ ಕ್ಷೇತ್ರ” ಎಂದು ಹೆಸರಾಯಿತು.


ಆಗ ಅಮಚ್ಯನು, ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲರ ಅರಸನಾದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರಿಸೋಣ ಬಾ,” ಎಂದು ದೂತರ ಮುಖಾಂತರ ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು