Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:26 - ಕನ್ನಡ ಸಮಕಾಲಿಕ ಅನುವಾದ

26 ಯಾಯೀರಿನವನಾದ ಈರನೂ ದಾವೀದನ ಯಾಜಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯಾಯೀರಿನವನಾದ ಈರನೂ ದಾವೀದನ ಯಾಜಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯಾಯೀರಿನವನಾದ ಈರನೂ ದಾವೀದನ ಯಾಜಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯಾಯೀರಿನವನಾದ ಈರನೂ ದಾವೀದನ ಯಾಜಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯಾಯೀರಿನವನಾದ ಈರನು ದಾವೀದನ ಮುಖ್ಯ ಸೇವಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:26
14 ತಿಳಿವುಗಳ ಹೋಲಿಕೆ  

ಯೆತೆರಿಯನಾದ ಈರನು; ಯೆತೆರಿಯನಾದ ಗಾರೇಬನು;


ಅದಕ್ಕವನು, “ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿದ್ದಾರೆ? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದು ಹಾಕಬೇಕೆಂದಿದ್ದೀಯೋ?” ಎಂದನು. ಆಗ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ತಿಳಿದಿರಬೇಕು,” ಎಂದುಕೊಂಡನು.


ದಾವೀದನೂ, ಆಸಾಫನೂ, ಹೇಮಾನನೂ, ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು. ದ್ವಾರಪಾಲಕರು ಬಾಗಿಲಲ್ಲಿ ಇದ್ದರು. ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು. ಏಕೆಂದರೆ ಅವರ ಸಹೋದರರಾದ ಲೇವಿಯರಿಗೋಸ್ಕರ ಭೋಜನವನ್ನು ಸಿದ್ಧಮಾಡುತ್ತಿದ್ದರು.


ಯೆತೆರಿಯನಾದ ಈರನು; ಯೆತೆರಿಯನಾದ ಗಾರೇಬನು;


ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಸಮಾಲೋಚಕರಾಗಿದ್ದರು.


ಆದರೆ ದೇವರು ಇಸ್ರಾಯೇಲರ ಶ್ರೇಷ್ಠರನ್ನು ತಳ್ಳಿಬಿಡಲಿಲ್ಲ. ಅವರು ಸಹ ದೇವರನ್ನು ನೋಡಿ, ಊಟಮಾಡಿ, ಪಾನಮಾಡಿದರು.


ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು.


ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.


ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು.


ಶೆವನು ಕಾರ್ಯದರ್ಶಿಯಾಗಿದ್ದನು. ಚಾದೋಕನೂ ಅಬಿಯಾತರನೂ ಯಾಜಕರಾಗಿದ್ದರು.


ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.


ಮನಸ್ಸೆಯ ಮಗ ಯಾಯೀರನು ಅರ್ಗೋಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯವರೆಗೆ ಸ್ವಾಧೀನಮಾಡಿಕೊಂಡು, ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನವರೆಗೆ ಹವ್ವೋತ್ ಯಾಯೀರೆಂದು ಹೆಸರಿಟ್ಟನು.


ನಾತಾನನ ಮಗ ಅಜರ್ಯನು ಅಧಿಪತಿಗಳ ಮೇಲ್ವಿಚಾರಕನು. ನಾತಾನನ ಮಗ ಜಾಬೂದನು ಯಾಜಕನು ಹಾಗು ಅರಸನ ವೈಯಕ್ತಿಕ ಸಲಹೆಗಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು