Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:5 - ಕನ್ನಡ ಸಮಕಾಲಿಕ ಅನುವಾದ

5 ಅವರು ಅರಸನಿಗೆ, “ಯಾವನು ನಮ್ಮನ್ನು ಸಂಹರಿಸಿಬಿಟ್ಟು, ನಾವು ಇಸ್ರಾಯೇಲಿನ ಸಮಸ್ತ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ ನಮಗೆ ಕೇಡು ಮಾಡಲು ನೆನಸಿದನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಅವರು, “ನಮ್ಮನ್ನು ಇಸ್ರಾಯೇಲರ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ, ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು, “ನಮ್ಮನ್ನು ಇಸ್ರಯೇಲ್ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು - ನಮ್ಮನ್ನು ಇಸ್ರಾಯೇಲ್‍ಪ್ರಾಂತಗಳಿಂದ ಹೊರಡಿಸುವದಕ್ಕೂ ನಿರ್ನಾಮಗೊಳಿಸುವದಕ್ಕೂ ಪ್ರಯತ್ನಿಸಿದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಗಿಬ್ಯೋನ್ಯರು ರಾಜನಾದ ದಾವೀದನಿಗೆ, “ಸೌಲನು ನಮ್ಮ ವಿರುದ್ಧ ಯೋಜಿಸಿ ಇಸ್ರೇಲಿನ ದೇಶದಲ್ಲಿ ಉಳಿದಿದ್ದ ನಮ್ಮ ಜನರನ್ನೆಲ್ಲ ನಾಶಪಡಿಸಲು ಪ್ರಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:5
5 ತಿಳಿವುಗಳ ಹೋಲಿಕೆ  

ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ಅವನ ಪುತ್ರರಲ್ಲಿ ಏಳುಮಂದಿಯನ್ನು ನಮಗೆ ಒಪ್ಪಿಸು. ಆಗ ನಾವು ಯೆಹೋವ ದೇವರು ಆಯ್ದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಯೆಹೋವ ದೇವರಿಗೋಸ್ಕರ ಗಲ್ಲಿಗೆ ಹಾಕುವೆವು,” ಎಂದರು. ಅದಕ್ಕೆ ಅರಸನು, “ನಾನು ಒಪ್ಪಿಸಿಕೊಡುವೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು