Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:49 - ಕನ್ನಡ ಸಮಕಾಲಿಕ ಅನುವಾದ

49 ಅವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ. ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ. ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ ಎದುರಾಳಿಗೆ ತಪ್ಪಿಸಿ ನನ್ನನುನ್ನತಿಗೇರಿಸಿದೆ ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಶತ್ರುಗಳಿಂದ ನನ್ನನ್ನು ಬಿಡುಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ನನ್ನ ಶತ್ರುಗಳಿಂದ ನನ್ನನ್ನು ಸ್ವತಂತ್ರನಾಗಿಸುವವನು ದೇವರೇ. ಹೌದು, ನೀನು ನನ್ನನ್ನು ನನ್ನ ಶತ್ರುಗಳಿಂದ ತಪ್ಪಿಸಿ ಮೇಲಕ್ಕೇರಿಸುವೆ. ನನ್ನನ್ನು ಹಿಂಸಿಸಬೇಕೆನ್ನುವ ಮನುಷ್ಯನಿಂದ ನೀನು ನನಗೆ ರಕ್ಷಣೆ ನೀಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:49
11 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ಕೆಡುಕರಿಂದ ನನ್ನನ್ನು ತಪ್ಪಿಸಿರಿ, ಬಲಾತ್ಕಾರಿಗಳಿಂದ ನನ್ನನ್ನು ತಪ್ಪಿಸಿ ಕಾಪಾಡಿರಿ.


ಯೆಹೋವ ದೇವರೇ, ದುಷ್ಟರ ಕೈಗಳಿಂದ ನನ್ನನ್ನು ತಪ್ಪಿಸಿ ಕಾಯಿರಿ. ಹಿಂಸಕರಿಂದ ನನ್ನನ್ನು ರಕ್ಷಿಸು, ಅವರು ನನ್ನ ಮಾರ್ಗಗಳನ್ನು ಕೆಡಿಸುವುದಕ್ಕೆ ಉದ್ದೇಶಿಸುತ್ತಾರೆ.


ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು.


ದೇವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ; ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ, ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.


ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು.


ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.


ಅವರ ತೊಟ್ಟಿಗಳಿಂದ ನೀರು ಹರಿಯುವಂತೆ ಮಾಡುವರು. ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. “ಅವರ ಅರಸನು ಅಗಾಗ್ ರಾಜನಿಗಿಂತಲೂ ಉನ್ನತವಾಗಿರುವನು. ಅವರ ರಾಜ್ಯವು ಅಭಿವೃದ್ಧಿ ಹೊಂದುವುದು.


ನಿಮ್ಮಿಂದ ನಮ್ಮ ವೈರಿಗಳನ್ನು ದಬ್ಬುವೆವು; ನಿಮ್ಮ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.


ಕೂಷ್ಯನು, “ಅರಸನಾದ ನನ್ನ ಒಡೆಯನಿಗೆ ಶುಭವರ್ತಮಾನ ಉಂಟು, ಏನೆಂದರೆ ಯೆಹೋವ ದೇವರು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು, ಸಮಸ್ತರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು