Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ ಪೇತ್ರನು, “ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪೇತ್ರನು, “ಇದು ಬೇಡವೆ ಬೇಡ ಸ್ವಾಮಿ, ಅಶುದ್ಧ ಹಾಗೂ ನಿಷಿದ್ಧ ಆದುದನ್ನು ನಾನೆಂದೂ ತಿಂದವನಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಪೇತ್ರನು - ಬೇಡವೇ ಬೇಡ ಸ್ವಾಮೀ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ ಅಶುದ್ಧಪದಾರ್ಥವನ್ನಾಗಲಿ ತಿಂದವನಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಪೇತ್ರನು, “ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದದ್ದನ್ನು ಮತ್ತು ಅಶುದ್ಧವಾದದ್ದನ್ನು ನಾನೆಂದೂ ತಿಂದವನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಪೆದ್ರುನ್ “ಧನಿಯಾ ಮಿಯಾ ತಸೆ ಕರಿನಾ! ಭ್ರಸ್ಟ್ ಹೊಲ್ಲೆ ಅನಿ ಅಶುದ್ದ್ ಅಸಲ್ಲೆ ಮಿಯಾ ಕನ್ನಾಬಿ ಖಾಲ್ಲೊ ನ್ಹಯ್” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:14
19 ತಿಳಿವುಗಳ ಹೋಲಿಕೆ  

“ ‘ಆದ್ದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ, ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಇಲ್ಲವೆ ಪಕ್ಷಿಗಳಿಂದಲೂ ಇಲ್ಲವೆ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮ ಪ್ರಾಣಗಳನ್ನು ಅಶುದ್ಧಮಾಡಿಕೊಳ್ಳಬಾರದು.


ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ದಾನಿಯೇಲನು ಅರಸನ ಭೋಜನದ ಪಾಲಿನಿಂದಲಾದರೂ, ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವುದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು. ಆದ್ದರಿಂದ ತಾನು ಅಶುದ್ಧನಾಗದ ಹಾಗೆ ಕಂಚುಕಿಯರ ಯಜಮಾನನನ್ನು ಬೇಡಿಕೊಂಡನು.


ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


“ಸ್ವಾಮಿ, ತಾವು ಯಾರು?” ಎಂದು ಸೌಲನು ಪ್ರಶ್ನಿಸಲು, “ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.


ಆದರೆ ಅದಕ್ಕೆ ಶಿಶುವಿನ ತಾಯಿಯು ಉತ್ತರವಾಗಿ, “ಹಾಗಲ್ಲ! ಅವನಿಗೆ ‘ಯೋಹಾನ’ ಎಂದು ಹೆಸರಿಡಬೇಕು,” ಎಂದಳು.


“ಆದರೆ ಬುದ್ಧಿವಂತೆಯರು ಉತ್ತರವಾಗಿ, ‘ಹಾಗಲ್ಲ, ಅದು ನಮಗೂ ಸಾಲದೆ ಹೋದೀತು. ಆದ್ದರಿಂದ ನೀವು ಮಾರುವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡುಕೊಳ್ಳಿರಿ,’ ಎಂದರು.


ಆಗ ಪೇತ್ರನು ಯೇಸುವಿನ ಕೈಹಿಡಿದು, “ಹಾಗೆ ಆಗಬಾರದು ಸ್ವಾಮೀ! ಅದು ನಿಮಗೆ ಎಂದಿಗೂ ಸಂಭವಿಸಬಾರದು!” ಎಂದು ಹೇಳಿ ಯೇಸುವನ್ನು ಗದರಿಸಲಾರಂಭಿಸಿದನು.


ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.


ಹಾಗೆ ಮಾಡದೆ, ಗಂಡಸರಾದ ನೀವು ಮಾತ್ರ ಹೋಗಿ ಯೆಹೋವ ದೇವರಿಗೆ ಆರಾಧನೆ ಮಾಡಿರಿ, ಏಕೆಂದರೆ ಇದನ್ನೇ ನೀವು ಬಯಸಿದಿರಿ,” ಎಂದನು. ತರುವಾಯ ಫರೋಹನು ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.


ಅದಕ್ಕೆ ಲೋಟನು, “ಸ್ವಾಮಿ, ಅದು ನನ್ನಿಂದಾಗದು.


ಅಲ್ಲಿಗೆ ಕುಷ್ಠರೋಗಿಯಾಗಿದ್ದ ಒಬ್ಬನು ಬಂದು, ಯೇಸುವಿನ ಮುಂದೆ ಮೊಣಕಾಲೂರಿ, “ಕರ್ತನೇ, ನೀವು ಮನಸ್ಸು ಮಾಡಿದರೆ, ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದನು.


ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ, ಆದರೆ ಬಾಯೊಳಗಿಂದ ಹೊರಗೆ ಬರುವಂಥದ್ದೇ ಮನುಷ್ಯನನ್ನು ಅಶುದ್ಧ ಮಾಡುತ್ತದೆ,” ಎಂದು ಹೇಳಿದರು.


ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಅಂದರೆ ಆಚಾರ ಪದ್ಧತಿಯಂತೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.


ಅದಕ್ಕೆ ಆ ಸ್ತ್ರೀಯು, “ಅಯ್ಯಾ, ನೀರು ಸೇದುವುದಕ್ಕೆ ನಿಮ್ಮ ಹತ್ತಿರ ಏನೂ ಇಲ್ಲವಲ್ಲಾ, ಬಾವಿಯೋ ಆಳವಾಗಿದೆ. ಹೀಗಿರುವಲ್ಲಿ ಜೀವಜಲವು ನಿನಗೆ ಎಲ್ಲಿಂದ ಬಂದೀತು?


ಆಗ, “ಪೇತ್ರನೇ, ಎದ್ದೇಳು, ಕೊಂದು ತಿನ್ನು,” ಎಂಬ ವಾಣಿ ಅವನಿಗೆ ಕೇಳಿಸಿತು.


“ನಾನು, ‘ಸ್ವಾಮಿ, ತಾವು ಯಾರು?’ ಎಂದು ಕೇಳಲು, “ ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದು ಅವರು ನನಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು