Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:17 - ಕನ್ನಡ ಸಮಕಾಲಿಕ ಅನುವಾದ

17 ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಂಬಿಕೆಯನ್ನಿಟ್ಟ ನಮಗೆ ಕೊಟ್ಟ ಪವಿತ್ರಾತ್ಮ ವರವನ್ನೇ ದೇವರು ಅವರಿಗೂ ಕೊಟ್ಟಿರಲು, ದೇವರಿಗೆ ಅಡ್ಡಿಮಾಡಲು ನಾನು ಯಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನುಪ್ರಭು ಯೇಸುಕ್ರಿಸ್ತರನ್ನು ವಿಶ್ವಾಸಿಸಿದಾಗ ನಮಗೆ ಕೊಟ್ಟ ವರವನ್ನೇ ದೇವರು ಆ ಅನ್ಯಧರ್ಮದವರಿಗೂ ಕೊಟ್ಟಿರುವರು. ಹೀಗಿರುವಲ್ಲಿ ದೇವರನ್ನು ತಡೆಗಟ್ಟಲು ನಾನಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಶಕ್ತನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಧನಿ ಜೆಜುಚ್ಯಾ ವರ್‍ತಿ ವಿಶ್ವಾಸ್ ಥವಲ್ಲ್ಯಾ ಅಮ್ಕಾ ದಿಲ್ಲಿ ವರುಚ್ ದೆವಾನ್ ಹ್ಯಾ ಲೊಕಾಕ್ನಿಬಿ ದಿಲ್ಯಾನ್, ಅಶೆ ರಾತಾನಾ ದೆವಾಚೆ ಕಾಮ್ ಇಬೆ ಕರುಕ್ ಮಿಯಾ ಕೊನ್? ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:17
14 ತಿಳಿವುಗಳ ಹೋಲಿಕೆ  

“ನೀರಿನಿಂದ ದೀಕ್ಷಾಸ್ನಾನವನ್ನು ಹೊಂದದಂತೆ ಯಾರಾದರೂ ಅಡ್ಡಿಮಾಡುವವರಿದ್ದಾರೋ? ನಾವು ಹೊಂದಿದಂತೆಯೇ ಇವರು ಸಹ ಪವಿತ್ರಾತ್ಮ ದೇವರನ್ನು ಹೊಂದಿಕೊಂಡಿದ್ದಾರಲ್ಲಾ?” ಎಂದು ಹೇಳಿದನು.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ದೇವರು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ಕೊಡಲಿಲ್ಲ ಎಂದು ನೀನು ದೇವರೊಂದಿಗೆ ವ್ಯಾಜ್ಯವಾಡುವುದೇಕೆ?


“ನಾನು ಮಾತನಾಡಲು ಪ್ರಾರಂಭ ಮಾಡಿದಾಗ, ಪವಿತ್ರಾತ್ಮ ದೇವರು ಮೊದಲು ನಮ್ಮ ಮೇಲೆ ಇಳಿದಂತೆಯೇ ಅವರ ಮೇಲೆಯೂ ಇಳಿದು ಬಂದರು.


ಯೆಹೂದ್ಯರಲ್ಲದವರ ಮೇಲೆಯೂ ಪವಿತ್ರಾತ್ಮ ದೇವರು ವರವನ್ನು ಸುರಿಸಿದ್ದಕ್ಕೆ ಪೇತ್ರನೊಂದಿಗೆ ಸುನ್ನತಿಯಾದ ವಿಶ್ವಾಸಿಗಳು ಅತ್ಯಾಶ್ಚರ್ಯಪಟ್ಟರು.


ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.


“ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು, ದೇವರಿಗೇ ಪಾಠ ಕಲಿಸಿಕೊಡುವೆಯಾ? ದೇವರ ಮೇಲೆಯೇ ಆರೋಪಿಸುವ ನೀನು ಈಗ ಉತ್ತರಕೊಡು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು