ಅಪೊಸ್ತಲರ ಕೃತ್ಯಗಳು 13:2 - ಕನ್ನಡ ಸಮಕಾಲಿಕ ಅನುವಾದ2 ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿತ್ರಾತ್ಮನು - ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೆನಿ ಸಗ್ಳ್ಯಾನಿ ಧನಿಯಾಚಿ ಸೆವಾಕರಿತ್, ಅನಿ ಉಪ್ಪಾಸಿ ರಾವ್ನ್ ಮಾಗ್ನಿ ಕರಿತ್, ತನ್ನಾ ಪವಿತ್ರ್ ಆತ್ಮ್ಯಾನ್ ತೆಂಕಾ, “ಬಾರ್ನಾಬಾಸಾಕ್ ಅನಿ ಸಾವ್ಲಾಕ್ ವಿಶೆಸ್ ಕರುನ್ ಯೆಗ್ಳೆಚ್ ಥವಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |