Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:4 - ಕನ್ನಡ ಸಮಕಾಲಿಕ ಅನುವಾದ

4 ಆದರೆ ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯಗಳಾದವು. ಕೆಲವರು ಯೆಹೂದ್ಯರ ಪರವಾದರು, ಇನ್ನೂ ಕೆಲವರು ಅಪೊಸ್ತಲರ ಪರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು. ಕೆಲವರು ಯೆಹೂದ್ಯರ ಪರವಾಗಿಯೂ ಮತ್ತೆ ಕೆಲವರು ಪ್ರೇಷಿತರ ಪರವಾಗಿಯೂ ವಿಂಗಡವಾಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಆ ಊರಿನ ಜನರಲ್ಲಿ ಭೇದವುಂಟಾಯಿತು; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಪಟ್ಟಣದ ಜನರಲ್ಲಿ ಕೆಲವರು ಯೆಹೂದ್ಯರ ಮಾತನ್ನೂ ಇನ್ನು ಕೆಲವರು ಪೌಲ ಬಾರ್ನಬರ ಮಾತನ್ನೂ ನಂಬಿಕೊಂಡದ್ದರಿಂದ ಅವರಲ್ಲಿಯೇ ಎರಡು ಪಂಗಡವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ಶಾರಾತ್ಲ್ಯಾ ಲೊಕಾತ್ನಿ ಥೊಡ್ಯಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಗೆಲಿ, ಅನಿ ಥೊಡ್ಯಾ ಲೊಕಾನಿ ಅಪೊಸ್ತಲಾಂಚ್ಯಾ ವಾಂಗ್ಡಾ ಗೆಲ್ಯಾನಿ ತೆಚ್ಯಾ ಸಾಟ್ನಿ ಥೈಚ್ ದೊನ್ ತಾಂಡೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:4
18 ತಿಳಿವುಗಳ ಹೋಲಿಕೆ  

ಕೆಲವರಿಗೆ ಅವನು ಹೇಳಿದ್ದರ ಬಗ್ಗೆ ಮನದಟ್ಟಾಯಿತು.


ಆದರೆ ಅವರಲ್ಲಿ ಕೆಲವರು ಕಠಿಣ ಹೃದಯದವರಾಗಿ; ಒಡಂಬಡದೆ ಈ ಮಾರ್ಗವನ್ನು ಬಹಿರಂಗವಾಗಿ ದೂಷಿಸಿದರು. ಆದ್ದರಿಂದ ಪೌಲನು ಅವರನ್ನು ಬಿಟ್ಟು, ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ಅನುದಿನವೂ ತುರನ್ನನ ತರ್ಕಶಾಲೆಯಲ್ಲಿ ಅವರೊಂದಿಗೆ ಚರ್ಚಿಸುತ್ತಾ ಬಂದನು.


ಆದರೆ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ಇದನ್ನು ಕೇಳಿದಾಗ, ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದ ಕಡೆಗೆ ಓಡಿಬಂದು ಕೂಗಿ ಹೇಳಿದ್ದೇನೆಂದರೆ:


ಮಿಕ್ಕ ಅಪೊಸ್ತಲರಂತೆಯೂ ಕರ್ತದೇವರ ತಮ್ಮಂದಿರಂತೆಯೂ ಕೇಫನಂತೆಯೂ ವಿಶ್ವಾಸಿಯಾದ ಒಬ್ಬಳನ್ನು ಮದುವೆಮಾಡಿಕೊಳ್ಳಲು ನಮಗೆ ಹಕ್ಕಿಲ್ಲವೇ?


ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು.


ಹೀಗೆ ಯೇಸುವಿನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.


ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು.


ಏಕೆಂದರೆ ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ. ಮಗಳು ತನ್ನ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವಾಗಿ ಏಳುತ್ತಾರೆ. ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.


ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.


ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು.


ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ನಾಯಕರನ್ನು ಕೂಡಿಕೊಂಡು ಪೌಲ, ಬಾರ್ನಬರನ್ನು ಅವಮಾನ ಮಾಡಿ ಅವರ ಮೇಲೆ ಕಲ್ಲೆಸೆಯಬೇಕೆಂದು ನುಗ್ಗಿದಾಗ,


ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ಪ್ರಿಯರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನೇ ನೀವೂ ಸಹ ನಿಮ್ಮ ಸ್ವದೇಶಿಯರಿಂದ ಅನುಭವಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು