Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:30 - ಕನ್ನಡ ಸಮಕಾಲಿಕ ಅನುವಾದ

30 ಅವರು ಹೊರಟುಹೋಗಿ ಅಂತಿಯೋಕ್ಯವನ್ನು ತಲುಪಿದರು. ಅಲ್ಲಿ ದೇವಸಭೆಯನ್ನು ಕೂಡಿಸಿ ಆ ಪತ್ರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅಂತೆಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಮಂಡಲಿಯನ್ನು ಕೂಡಿಸಿ ಆ ಕಾಗದವನ್ನು ಅವರಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಪೌಲ ಬಾರ್ನಬರು ಮತ್ತು ಯೂದ ಸೀಲರು ಜೆರುಸಲೇಮಿನಿಂದ ಹೊರಟರು. ಅವರು ಅಂತಿಯೋಕ್ಯಕ್ಕೆ ಹೋಗಿ, ಅಲ್ಲಿ ವಿಶ್ವಾಸಿಗಳ ಸಭೆಸೇರಿಸಿ ಅವರಿಗೆ ಪತ್ರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತಸೆ ಹೊವ್ನ್, ಪಾವ್ಲು, ಬಾರ್ನಾಬಾಸ್, ಜುದ್ ಅನಿ ಸಿಲಾಸ್ ಜೆರುಜಲೆಮಾತ್ನಾ ಜಾವ್ಕ್ ಲಾಗ್ಲೆ, ತೆನಿ ಅಂತಿಯೊಕಾಕ್ ಜಾವ್ನ್ ಥೈತ್ಲ್ಯಾ ದೆವಾಚ್ಯಾ ಲೊಕಾಂಚೊ ತಾಂಡೊ ಮಿಳ್ವುನ್ ತೆಂಕಾ ಹಿ ಚಿಟ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:30
9 ತಿಳಿವುಗಳ ಹೋಲಿಕೆ  

ಅವರು ಪಟ್ಟಣಗಳಲ್ಲಿ ಪ್ರಯಾಣಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರು, ಹಿರಿಯರು ತೆಗೆದುಕೊಂಡ ತೀರ್ಮಾನಗಳನ್ನು ಜನರು ಅನುಸರಿಸಿ ನಡೆಯುವಂತೆ ಅವರಿಗೆ ಬೋಧಿಸಿದರು.


ಆದ್ದರಿಂದ ಆ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಸೇರಿಸಿ, “ನಾವು ದೇವರ ವಾಕ್ಯ ಬೋಧಿಸುವ ಸೇವೆಯನ್ನು ಕಡೆಗಣಿಸಿ, ಆಹಾರ ವಿತರಣೆಗಾಗಿ ಸಮಯ ಕಳೆಯುತ್ತಿರುವುದು ಸರಿಯಲ್ಲ.


ಅವರು ಕೈಸರೈಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನಿಗೆ ಒಪ್ಪಿಸಿದರು.


ಹೀಗಿರುವಲ್ಲಿ ನಾವೇನು ಮಾಡೋಣ? ನೀನು ಇಲ್ಲಿಗೆ ಬಂದಿರುವ ವಿಷಯವೂ ಅವರಿಗೆ ಗೊತ್ತಾಗುವುದು.


ಸ್ತೆಫನನ ಮರಣದ ನಂತರ ಸಂಭವಿಸಿದ ಹಿಂಸೆಯ ನಿಮಿತ್ತ ಚದರಿಹೋದವರು ಫೊಯಿನಿಕೆ, ಸೈಪ್ರಸ್ ಮತ್ತು ಅಂತಿಯೋಕ್ಯದವರೆಗೆ ಪ್ರಯಾಣಮಾಡಿದರು. ಹೀಗೆ ಅವರು ಯೆಹೂದ್ಯರಿಗೆ ಮಾತ್ರವೇ ವಾಕ್ಯವನ್ನು ಸಾರಿದರು.


ಆದರೆ ಅವರಲ್ಲಿ, ಕೆಲವರು ಅಂದರೆ ಸೈಪ್ರಸ್ ಮತ್ತು ಕುರೇನೆದ ಪುರುಷರು ಅಂತಿಯೋಕ್ಯಕ್ಕೆ ಹೋಗಿ ಗ್ರೀಕರಿಗೂ ಕರ್ತ ಯೇಸುವಿನ ಶುಭಸಮಾಚಾರ ಸಾರಲು ಪ್ರಾರಂಭಿಸಿದರು.


ಈ ಸಮಯದಲ್ಲಿ ಯೆರೂಸಲೇಮಿನಿಂದ ಕೆಲವು ಪ್ರವಾದಿಗಳು ಅಂತಿಯೋಕ್ಯಕ್ಕೆ ಬಂದರು.


ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.


ಸಭೆಯವರು ಅದನ್ನು ಓದಿ ಅದರಲ್ಲಿದ್ದ ಆದರಣೆ ಮಾತುಗಳಿಗಾಗಿ ಸಂತೋಷಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು