Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:2 - ಕನ್ನಡ ಸಮಕಾಲಿಕ ಅನುವಾದ

2 ಲುಸ್ತ್ರ ಹಾಗೂ ಇಕೋನ್ಯಗಳಲ್ಲಿದ್ದ ಸಹೋದರರು ತಿಮೊಥೆಯನ ಬಗ್ಗೆ ಒಳ್ಳೆಯ ಸಾಕ್ಷಿ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಲುಸ್ತ್ರ ಮತ್ತು ಇಕೋನಿಯದ ಸಹೋದರರೆಲ್ಲರಿಗೆ ತಿಮೊಥೇಯನ ಬಗ್ಗೆ ಸದಭಿಪ್ರಾಯವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನ ವಿಷಯವಾಗಿ ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರು ಒಳ್ಳೇ ಸಾಕ್ಷಿಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಲುಸ್ತ್ರ ಮತ್ತು ಇಕೋನಿಯಾ ಪಟ್ಟಣಗಳ ವಿಶ್ವಾಸಿಗಳು ತಿಮೊಥೆಯನನ್ನು ಗೌರವಿಸುತ್ತಿದ್ದರು; ಮತ್ತು ಅವನ ಬಗ್ಗೆ ಒಳ್ಳೆಯದನ್ನೇ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಲಿಸ್ರ್ತಿಅನಿ ಇಕೊನಿಯಾ ಶಾರಾತ್ಲಿ ವಿಶ್ವಾಸಿ ಲೊಕಾ ತಿಮೊಥಿಕ್ ಮಾನ್ ದಿಯ್ತ್, ಅನಿ ತೆಚ್ಯಾ ವಿಶಯಾತ್ ಬರೆಚ್ ಸಾಂಗಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:2
14 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಹಿರಿಯರು ನಂಬಿಕೆಯಿಂದಲೇ ಒಳ್ಳೆಯ ಸಾಕ್ಷಿಹೊಂದಿದರು.


ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.


ಇದಲ್ಲದೆ ಅವನು ನಿಂದೆಗೆ ಗುರಿಯಾಗದವನೂ ಸೈತಾನನ ಉರುಲಿಗೆ ಸಿಕ್ಕಿ ಬೀಳದವನೂ ಆಗಿದ್ದಾನೆಂಬ ಒಳ್ಳೆಯ ಸಾಕ್ಷಿಯನ್ನು ಹೊಂದಿದವನಾಗಿರಬೇಕು.


ಪೌಲ, ಸೀಲರು ಸೆರೆಮನೆಯಿಂದ ಹೊರಗೆ ಬಂದ ಮೇಲೆ ಲುದ್ಯಳ ಮನೆಗೆ ಹೋಗಿ, ಅಲ್ಲಿ ಸಹೋದರರನ್ನು ಭೇಟಿಯಾಗಿ ಅವರನ್ನು ಪ್ರೋತ್ಸಾಹಿಸಿ, ಅಲ್ಲಿಂದ ಹೊರಟು ಹೋದರು.


ಆ ಪಟ್ಟಣದಲ್ಲಿ ಪೌಲ, ಬಾರ್ನಬರು ಸುವಾರ್ತೆಯನ್ನು ಸಾರಿದರು. ಬಹುಜನರನ್ನು ಶಿಷ್ಯರನ್ನಾಗಿ ಮಾಡಿದರು. ಅನಂತರ ಅವರು ಲುಸ್ತ್ರ, ಇಕೋನ್ಯ ಮತ್ತು ಅಂತಿಯೋಕ್ಯಗಳಿಗೆ ಹಿಂದಿರುಗಿದರು.


ಆಗ ಅವರಿಗೆ ವಿರೋಧವಾಗಿ ಪೌಲ, ಬಾರ್ನಬರು ತಮ್ಮ ಪಾದದ ಧೂಳನ್ನು ಝಾಡಿಸಿ ಇಕೋನ್ಯಕ್ಕೆ ಹೊರಟು ಹೋದರು.


ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.


ಅದರಂತೆಯೇ ಕೆಲವರ ಒಳ್ಳೆಯ ಕ್ರಿಯೆಗಳು ಮುಂಚೆಯೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವ ಒಳ್ಳೆಯ ಕ್ರಿಯೆಗಳು ನಿರಂತರವಾಗಿ ಮರೆಯಾಗಿರಲಾರವು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ಇಕೋನ್ಯದಲ್ಲಿಯೂ ಪೌಲ ಮತ್ತು ಬಾರ್ನಬರು ವಾಡಿಕೆಯಂತೆ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. ಅವರು ಅಲ್ಲಿ ಪರಿಣಾಮಕಾರಿಯಾಗಿ ಮಾತನಾಡಿದ್ದರಿಂದ ಬಹು ಸಂಖ್ಯೆಯಲ್ಲಿ ಯೆಹೂದ್ಯರೂ ಗ್ರೀಕರೂ ವಿಶ್ವಾಸವನ್ನಿಟ್ಟರು.


ಈ ವಿಷಯ ಅಪೊಸ್ತಲರಿಗೆ ತಿಳಿಯಲು ಅವರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆ ಹಾಗೂ ಅವುಗಳ ಸುತ್ತಮುತ್ತಲ ಪ್ರದೇಶಗಳಿಗೆ ಓಡಿಹೋದರು.


ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು