Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:28 - ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ದೇವರಲ್ಲಿಯೇ.’ ನಿಮ್ಮ ಕವಿಗಳಲ್ಲಿ ಕೆಲವರು ಹೇಳಿರುವಂತೆ, ‘ನಾವು ನಿಜಕ್ಕೂ ದೇವರ ಮಕ್ಕಳೇ ಆಗಿದ್ದೇವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ, ಇರುತ್ತೇವೆ. ನಿಮ್ಮ ಕವಿಗಳಲ್ಲಿಯೂ ಕೆಲವರು - ನಾವು ಆತನ ಸಂತಾನದವರೇ ಎಂಬದಾಗಿ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾವು ಆತನೊಂದಿಗೆ ವಾಸಿಸುತ್ತೇವೆ, ನಡೆಯುತ್ತೇವೆ, ಇರುತ್ತೇವೆ. ನಿಮ್ಮವರೇ ಆದ ಕೆಲವು ಲೇಖಕರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅಮಿ ತೆಚ್ಯಾ ವಾಂಗ್ಡಾ ವಸ್ತಿ ಕರ್ತಾಂವ್ , ಚಲ್ತಾಂವ್ ಅನಿ ಚಿಗರ್ತಾಂವ್, ತುಮ್ಚ್ಯಾತ್ಲ್ಯಾ ಉಲ್ಲ್ಯಾ ಗಿತಾ ಲಿವ್ತಲ್ಯಾ ಮಾನ್ಸಾನಿ ಅಮಿ ತೆಚಿ ಪೊರಾ ಮನುನ್ ಸಾಂಗ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:28
16 ತಿಳಿವುಗಳ ಹೋಲಿಕೆ  

ದೇವರ ಕೈಯಲ್ಲಿ ಎಲ್ಲಾ ಜೀವಿಗಳ ಪ್ರಾಣವೂ ಎಲ್ಲಾ ಮನುಷ್ಯರ ಶ್ವಾಸವೂ ಇವೆ.


ಕ್ರಿಸ್ತ ಯೇಸು ಎಲ್ಲದಕ್ಕೂ ಮೊದಲು ಇದ್ದವರು, ಇವರಲ್ಲಿಯೇ ಸಮಸ್ತವೂ ನೆಲೆಯಾಗಿದೆ.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಏಕೆಂದರೆ ನಿಮ್ಮ ಬಳಿಯಲ್ಲಿ ಜೀವದ ಬುಗ್ಗೆ ಉಂಟು; ನಿಮ್ಮ ಬೆಳಕಿನಲ್ಲಿ ನಾವು ಬೆಳಕನ್ನು ಕಾಣುವೆವು.


ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ. ಏಕೆಂದರೆ ಎಲ್ಲರೂ ಅವರಿಗಾಗಿ ಜೀವಿಸುತ್ತಾರೆ,” ಎಂದರು.


ತಂದೆಯು ಸ್ವತಃ ಜೀವವುಳ್ಳವರಾಗಿರುವಂತೆಯೇ ಪುತ್ರನೂ ಸಹ ಸ್ವತಃ ಜೀವವುಳ್ಳವನಾಗಿರುವಂತೆ ಅನುಗ್ರಹ ಮಾಡಿದ್ದಾರೆ.


ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.


ದೇವರು ನಮ್ಮ ಜೀವನವನ್ನು ಕಾಪಾಡಿ, ನಮ್ಮ ಕಾಲು ಎಡವದಂತೆ ಮಾಡಿದ್ದಾರೆ.


ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡುಕುವುದಕ್ಕೆ ಒಬ್ಬನು ಎದ್ದಿದ್ದಾನೆ. ಆದರೂ ನನ್ನ ಒಡೆಯನ ಪ್ರಾಣವು ದೇವರಾದ ಯೆಹೋವ ದೇವರ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಿರುವುದು. ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ದೇವರು ಎಸೆದುಬಿಡುವರು.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ಕಯಿನಾನನು ಎನೋಷನ ಮಗನು, ಎನೋಷನು ಸೇಥನ ಮಗನು, ಸೇತನು ಆದಾಮನ ಮಗನು, ಆದಾಮನು ದೇವರ ಮಗನು.


“ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳಂಥವರೂ ಸೋಮಾರಿಗಳಾದ ಹೊಟ್ಟೆಬಾಕರೂ ಆಗಿದ್ದಾರೆ!” ಎಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.


ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾತನ್ನು ಕೇಳಿ, ಅವರನ್ನೇ ಹೊಂದಿಕೊಂಡಿರಿ. ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಲ್ಲಿ ನೀವು ಬಹುಕಾಲ ವಾಸಮಾಡುವಿರಿ.


ಹೀಗೆ ಅರಸನಾದ ಚಿದ್ಕೀಯನು ಯೆರೆಮೀಯನಿಗೆ ಅಂತರಂಗದಲ್ಲಿ ಪ್ರಮಾಣಮಾಡಿ, “ನಮಗೆ ಈ ಪ್ರಾಣವನ್ನು ಉಂಟುಮಾಡಿದ ಯೆಹೋವ ದೇವರ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವುದಿಲ್ಲ,” ಎಂದನು.


ಪವಿತ್ರ ಮಾಡುವ ದೇವರೂ ಪವಿತ್ರರಾದವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಯೇಸು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು