ಅಪೊಸ್ತಲರ ಕೃತ್ಯಗಳು 20:21 - ಕನ್ನಡ ಸಮಕಾಲಿಕ ಅನುವಾದ21 ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಮಿಯಾ ಜುದೆವಾಕ್ನಿ ಅನಿ ಗ್ರಿಕಾಂಚ್ಯಾ ಲೊಕಾಕ್ನಿ ತೆನಿ ಪಾಪ್ ಸೊಡುನ್ ದೆವಾಕ್ಡೆ ಪರ್ತುನ್ ಯೆವ್ಚೆ, ಅನಿ ಧನಿಯಾ ಜೆಜುಚ್ಯಾ ವರ್ತಿ ವಿಶ್ವಾಸ್ ಥವ್ಚೆ ಮನುನ್ ಸಾಂಗ್ಲಾ. ಅಧ್ಯಾಯವನ್ನು ನೋಡಿ |
ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.