Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:22 - ಕನ್ನಡ ಸಮಕಾಲಿಕ ಅನುವಾದ

22 “ಈಗಲಾದರೋ, ನಾನು ಪವಿತ್ರಾತ್ಮ ಪ್ರೇರಿತನಾಗಿ ಯೆರೂಸಲೇಮಿನಲ್ಲಿ ನನಗೇನಾಗುವುದೋ ಎಂಬುದನ್ನು ತಿಳಿಯದೆ, ಅಲ್ಲಿಗೆ ಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈಗಲಾದರೋ, ಪವಿತ್ರಾತ್ಮ ಪರವಶನಾಗಿ ನಾನು ಜೆರುಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೇನು ಸಂಭವಿಸುವುದೋ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇವಿುಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸುವದೋ ನಾನರಿಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆದರೆ ಈಗ ನಾನು ಪವಿತ್ರಾತ್ಮನಿಗೆ ವಿಧೇಯನಾಗಿ ಜೆರುಸಲೇಮಿಗೆ ಹೋಗಬೇಕು. ಅಲ್ಲಿ ನನಗೆ ಏನು ಸಂಭವಿಸುವುದೋ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅನಿ ಅತ್ತಾ ಮಿಯಾ ಪವಿತ್ರ್ ಆತ್ಮ್ಯಾಕ್ ಮಾನುನ್ ಘೆವ್ನ್ ಜೆರುಜಲೆಮಾಕ್ ಜಾವ್ಕ್ ಲಾಗ್ಲಾ, ಮಾಜ್ಯಾ ವಾಂಗ್ಡಾ ಕಾಯ್ ಹೊತಾ ಮನ್ತಲೆ ಮಾಕಾ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:22
12 ತಿಳಿವುಗಳ ಹೋಲಿಕೆ  

ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.


ಕ್ರಿಸ್ತ ಯೇಸುವಿನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ. ಏಕೆಂದರೆ, ಎಲ್ಲರಿಗೋಸ್ಕರ ಕ್ರಿಸ್ತ ಯೇಸು ಸತ್ತದ್ದರಿಂದ, ಎಲ್ಲರೂ ಸತ್ತಂತಾಯಿತು.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ನನಗೆ ಸ್ಪಷ್ಟ ಪಡಿಸಿದ ಪ್ರಕಾರ, ಈ ನನ್ನ ದೇಹವೆಂಬ ಗುಡಾರವನ್ನು ತೆಗೆದುಹಾಕುವ ಕಾಲ ಬೇಗನೆ ಬರುತ್ತದೆಂದು ನಾನು ಬಲ್ಲೆನು.


ಸಾಧ್ಯವಾದರೆ, ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬಕ್ಕೆ ಯೆರೂಸಲೇಮನ್ನು ತಲುಪಬೇಕೆಂಬ ಅವಸರ ಪೌಲನಿಗಿದ್ದುದ್ದರಿಂದ, ಏಷ್ಯಾ ಪ್ರಾಂತದಲ್ಲಿ ಕಾಲ ಕಳೆಯುವುದನ್ನು ತಪ್ಪಿಸಿ ಎಫೆಸವನ್ನು ದಾಟಿ ಹೋಗಬೇಕೆಂದು ನಿರ್ಧರಿಸಿದ್ದನು.


ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.


ಪೌಲನು ಅವರಿಗಾಗಿ ಕಾಯುತ್ತಾ ಅಥೇನೆಯಲ್ಲಿ ಇದ್ದಾಗ, ಆ ಪಟ್ಟಣವು ವಿಗ್ರಹಗಳಿಂದ ತುಂಬಿಕೊಂಡಿದ್ದನ್ನು ಕಂಡು, ಅವನ ಆತ್ಮವು ಅವನೊಳಗೆ ಕುದಿಯಿತು.


ಆಗ ಯೇಸು ತಮಗೆ ಸಂಭವಿಸುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ, “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು,


ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.


ಆದರೆ ನಾನು ಪಡೆಯಲಿರುವ ಒಂದು ದೀಕ್ಷಾಸ್ನಾನ ಉಂಟು, ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!


ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು