Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:36 - ಕನ್ನಡ ಸಮಕಾಲಿಕ ಅನುವಾದ

36 ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಇಷ್ಟು ಹೇಳಿದ ಮೇಲೆ ಪೌಲನು ಅವರೆಲ್ಲರ ಸಂಗಡ ಮೊಣಕಾಲೂರಿ ಪ್ರಾರ್ಥನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು. ಆಗ ಅವರೆಲ್ಲರು ಬಹಳವಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಪೌಲನು ಈ ಸಂಗತಿಗಳನ್ನು ಹೇಳಿ ಮುಗಿಸಿದ ಮೇಲೆ ಮೊಣಕಾಲೂರಿ ಅವರೆಲ್ಲರೊಡನೆ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಹಿ ಗೊಸ್ಟಿಯಾ ತೆನಿ ಸಾಂಗಲ್ಲ್ಯಾ ಮಾನಾ ತೆಂಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ಡೊಗ್ಲಾ ಘಾಲುನ್ ಮಾಗ್ನಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:36
9 ತಿಳಿವುಗಳ ಹೋಲಿಕೆ  

ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ಯೇಸು ಅವರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣಕಾಲೂರಿ,


ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.


ಈ ಕಾರಣದಿಂದ, ಪರಲೋಕ ಭೂಲೋಕದಲ್ಲಿರುವ ಪ್ರತಿ ಕುಟುಂಬವೂ ಹೆಸರು ಪಡೆದಿರಲು ಕಾರಣವಾಗಿರುವ ತಂದೆಯ ಮುಂದೆ ನಾನು ಮೊಣಕಾಲೂರುತ್ತೇನೆ:


ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.


ಸೊಲೊಮೋನನು ಸುಮಾರು ಎರಡೂವರೆ ಮೀಟರ್ ಉದ್ದ, ಎರಡೂವರೆ ಮೀಟರ್ ಅಗಲ, ಒಂದೂವರೆ ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ, ಅಂಗಳದ ಮಧ್ಯದಲ್ಲಿಡಿಸಿದನು. ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಮೊಣಕಾಲೂರಿ ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,


ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು