Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:30 - ಕನ್ನಡ ಸಮಕಾಲಿಕ ಅನುವಾದ

30 ಇಡೀ ಪಟ್ಟಣದಲ್ಲೇ ಕೋಲಾಹಲವೆದ್ದಿತು. ಜನರು ಎಲ್ಲಾ ದಿಕ್ಕುಗಳಿಂದ ಓಡೋಡುತ್ತಾ ಬಂದು. ಪೌಲನನ್ನು ಹಿಡಿದುಕೊಂಡು ದೇವಾಲಯದೊಳಗಿಂದ ಹೊರಗೆಳೆದುಕೊಂಡು ಹೋದರು. ಕೂಡಲೇ ದ್ವಾರಗಳನ್ನು ಮುಚ್ಚಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ನಾಲ್ಕು ದಿಕ್ಕುಗಳಿಂದಲೂ ಓಡಿಬಂದರು. ಪೌಲನನ್ನು ದೇವಾಲಯದಿಂದ ಹೊರಗೆ ಎಳೆದುಹಾಕಿ ಮಹಾದೇವಾಲಯದ ದ್ವಾರಗಳನ್ನು ಮುಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ಪಟ್ಟಣವೆಲ್ಲಾ ಕಲಕಿಹೋಯಿತು, ಜನರು ಎಲ್ಲಾ ಕಡೆಯಿಂದ ಓಡಿಬಂದು ಕೂಡಿದರು. ಮತ್ತು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದರು. ಕೂಡಲೇ ಬಾಗಿಲುಗಳನ್ನು ಮುಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಜೆರುಸಲೇಮಿನ ಜನರೆಲ್ಲರು ಬಹು ಕೋಪಗೊಂಡರು. ಅವರೆಲ್ಲರು ಓಡಿಹೋಗಿ ಪೌಲನನ್ನು ಹಿಡಿದು ದೇವಾಲಯದೊಳಗಿಂದ ಎಳೆದುಕೊಂಡು ಬಂದರು. ಆ ಕೂಡಲೇ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ಶಾರಾತ್ ಪುರಾ ಗದ್ದಲ್ ಶುರು ಹೊತಾ, ಸಗ್ಳ್ಯಾ ಕಡ್ಲಿ ಲೊಕಾ ಪಳುನ್ ಯೆವ್ನ್ ಪಾವ್ಲಿ ತೆಕಾ ಬಂಧಿ ಕರುನ್ ಗುಡಿತ್ನಾ ಭಾಯ್ರ್ ವಡುನ್ ಹಾನುನ್ ಹೊಲೆ, ಗುಡಿಚಿ ಸಗ್ಳಿ ದಾರಾಬಿ ಎಗ್ದಾಚ್ ಧಾಪುನ್ ಹೊಲಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:30
9 ತಿಳಿವುಗಳ ಹೋಲಿಕೆ  

ಈ ಕಾರಣದಿಂದಲೇ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಬಂಧಿಸಿ ಕೊಲ್ಲಲು ಪ್ರಯತ್ನಿಸಿದರು.


ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು.


ಕೂಡಲೇ ಇಡೀ ಪಟ್ಟಣದಲ್ಲೆಲ್ಲಾ ಕೋಲಾಹಲ ಉಂಟಾಯಿತು. ಜನರು ಗುಂಪಾಗಿ ಕೂಡಿಕೊಂಡು ಬಂದು ಮಕೆದೋನ್ಯದಿಂದ ಪೌಲನೊಂದಿಗೆ ಪ್ರಯಾಣಮಾಡಿ ಬಂದ, ಗಾಯ ಮತ್ತು ಅರಿಸ್ತಾರ್ಕರನ್ನು ಬಂಧಿಸಿ ಕ್ರೀಡಾಂಗಣದೊಳಗೆ ಎಳೆದುಕೊಂಡು ಬಂದರು.


ಅವರು ಮೇಲಕ್ಕೆದ್ದು, ಯೇಸುವನ್ನು ಪಟ್ಟಣದ ಹೊರಗೆ ದಬ್ಬಬೇಕೆಂದು, ತಮ್ಮ ಬೆಟ್ಟದ ಮೇಲೆ ಕಟ್ಟಿರುವ ಪಟ್ಟಣದ ಕಡಿದಾದ ಸ್ಥಳಕ್ಕೆ ಅವರನ್ನು ಹಿಡಿದುಕೊಂಡು ಹೋದರು.


ಯೆರೂಸಲೇಮಿಗೆ ಪ್ರವೇಶಿಸಿದಾಗ, ಪಟ್ಟಣದಲ್ಲಿ ಕೋಲಾಹಲವುಂಟಾಗಿ, “ಇವರು ಯಾರು?” ಎಂದು ಕೇಳಿದರು.


ಇದನ್ನು ಕೇಳಿ ಹೆರೋದ ರಾಜನು ಮತ್ತು ಯೆರೂಸಲೇಮಿನ ಜನರೆಲ್ಲರು ಕಳವಳಗೊಂಡರು.


ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು