Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:21 - ಕನ್ನಡ ಸಮಕಾಲಿಕ ಅನುವಾದ

21 ನೀವು ಅವರ ಮಾತಿಗೆ ಒಪ್ಪಿಕೊಳ್ಳಬೇಡಿ, ಏಕೆಂದರೆ ನಾಲ್ವತ್ತಕ್ಕಿಂತಲೂ ಹೆಚ್ಚು ಜನರು ಅವನಿಗಾಗಿ ಹೊಂಚುಹಾಕಿದ್ದಾರೆ. ಅವನನ್ನು ಕೊಲ್ಲುವವರೆಗೆ ಊಟಮಾಡುವುದಿಲ್ಲ, ಪಾನ ಮಾಡುವುದಿಲ್ಲ, ಎಂದು ಅವರು ಶಪಥ ಮಾಡಿದ್ದಾರೆ. ಅವರ ಬೇಡಿಕೆಗೆ ನಿಮ್ಮ ಒಪ್ಪಿಗೆಯನ್ನೇ ಈಗ ಅವರು ಎದುರುನೋಡುತ್ತಾ ಇದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದರೆ ನೀವು ಅವರ ಮಾತನ್ನು ನಂಬಬೇಡಿ. ಏಕೆಂದರೆ, ನಾಲ್ವತ್ತಕ್ಕೂ ಹೆಚ್ಚು ಮಂದಿ ಅವನಿಗಾಗಿ ಹೊಂಚುಹಾಕಿ ಕಾದುಕೊಂಡಿರುತ್ತಾರೆ. ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿದ್ದಾರೆ. ಈಗ ಅವರು ನಿಮ್ಮ ಅನುಮತಿಯನ್ನು ಎದುರು ನೋಡುತ್ತಾ ಕಾಯುತ್ತಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ಅವರ ಮಾತಿಗೆ ಒಡಂಬಡಬೇಡ; ಯಾಕಂದರೆ ನಾಲ್ವತ್ತಕ್ಕಿಂತ ಹೆಚ್ಚು ಮಂದಿ ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವದಿಲ್ಲವೆಂದು ಶಪಥವನ್ನು ಮಾಡಿಕೊಂಡು ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿನ್ನ ಅಪ್ಪಣೆಯನ್ನು ಎದುರುನೋಡುತ್ತಾ ಸಿದ್ಧವಾಗಿದ್ದಾರೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ತೆಂಕಾ ವಿಶ್ವಾಸ್ ಕರುನಕ್ಕೊ! ಪಾವ್ಲುಕ್ ಜಿವ್ ಕಾಡುಸಾಟಿ ಚಾಳಿಸಾಕ್ಕಿಂತಾಬಿ ಲೈ ಜುದೆವಾಂಚಿ ಲೊಕಾ ರಾಕುನ್ಗೆತ್ ನಿಪುನ್ ಬಸ್ಲಾತ್ ತೆಕಾ ಜಿವ್ ಕಾಡಿ ಪಾತರ್ ಕಾಯ್ಬಿ ಖಾಯ್ನಾತ್ ಅನಿ ಫಿಯ್ನಾತ್ ಮನುನ್ ಆನ್ ಥವ್ನ್ ತುಜ್ಯಾ ಒಪ್ಗಿಕ್ ವಾಟ್ ರಾಕುನ್ಗೆತ್ ಹಾತ್ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:21
11 ತಿಳಿವುಗಳ ಹೋಲಿಕೆ  

ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು.


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


ತಮಗೆ ದಯೆತೋರಿ ಪೌಲನನ್ನು ಕೂಡಲೇ ಯೆರೂಸಲೇಮಿಗೆ ವರ್ಗಾಯಿಸಬೇಕೆಂದು ಫೆಸ್ತನನ್ನು ಬೇಡಿಕೊಂಡರು. ಏಕೆಂದರೆ ಪೌಲನು ಹಿಂದಿರುಗುವಾಗ ಮಾರ್ಗದಲ್ಲೇ ಅವನನ್ನು ಕೊಲ್ಲಬೇಕೆಂದು ಹೊಂಚುಹಾಕಿಕೊಂಡಿದ್ದರು.


ಯೆಹೂದ್ಯರ ಒಳಸಂಚುಗಳಿಂದ ನಾನು ಕಠಿಣ ಪರೀಕ್ಷೆಗಳಿಗೆ ಒಳಗಾಗಿದ್ದರೂ ಬಹಳ ದೀನತೆಯಿಂದಲೂ ಕಣ್ಣೀರಿನಿಂದಲೂ ಕರ್ತ ಯೇಸುವಿನ ಸೇವೆ ಮಾಡಿದೆನು.


“ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ.


ಏಕೆಂದರೆ ಯೇಸುವಿನ ಮಾತಿನಲ್ಲಿ ಏನನ್ನಾದರೂ ಕಂಡುಹಿಡಿದು ಅವರ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡುತ್ತಿದ್ದರು.


“ಈ ವಿಷಯವನ್ನು ನನಗೆ ವರದಿ ಮಾಡಿದ್ದನ್ನು ಯಾರಿಗೂ ಹೇಳಬೇಡ,” ಎಂದು ಆ ಯುವಕನಿಗೆ ಎಚ್ಚರಿಕೆಯನ್ನು ನೀಡಿ ಅವನನ್ನು ಸಹಸ್ರಾಧಿಪತಿ ಕಳುಹಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು