ಅಪೊಸ್ತಲರ ಕೃತ್ಯಗಳು 23:34 - ಕನ್ನಡ ಸಮಕಾಲಿಕ ಅನುವಾದ34 ರಾಜ್ಯಪಾಲನು ಪತ್ರವನ್ನು ಓದಿ, ಪೌಲನು ಯಾವ ಪ್ರಾಂತದವನೆಂದು ಪ್ರಶ್ನಿಸಿ, ಅವನು ಕಿಲಿಕ್ಯದವನೆಂದು ತಿಳಿದುಕೊಂಡು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ರಾಜ್ಯಪಾಲನು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದ ನಿವಾಸಿ ಎಂದು ವಿಚಾರಿಸಿ ಅವನು ಸಿಲಿಸಿಯದಿಂದ ಬಂದವನೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ದೇಶಾಧಿಪತಿಯು ಆ ಕಾಗದವನ್ನು ಓದಿ ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ರಾಜ್ಯಪಾಲನು ಪತ್ರವನ್ನು ಓದಿದನು. ಬಳಿಕ ಅವನು ಪೌಲನಿಗೆ, “ನೀನು ಯಾವ ದೇಶದವನು?” ಎಂದು ಕೇಳಿದಾಗ, ಸಿಲಿಸಿಯದವನೆಂಬುದು ತಿಳಿಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ರಾಜ್ಯ್ ಪಾಲಾನ್ ಚಿಟ್ ವಾಚ್ಲ್ಯಾನ್ ಅನಿ ತೆನಿ ಪಾವ್ಲುಕ್, “ತಿಯಾ ಖಲ್ಯಾ ದೆಶ್ಯಾಚೊ?” ಮನುನ್ ಇಚಾರ್ತಾನಾ, ಸಿಲಿಸಿಯಾಚೊ ಮನ್ತಲೆ ಕಳುನ್ ಯೆಲೆ. ಅಧ್ಯಾಯವನ್ನು ನೋಡಿ |
ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.