Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:27 - ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ನಿಶ್ಚಿತವಾದ ಅಪರಾಧಗಳನ್ನು ಸೂಚಿಸದೆ ಒಬ್ಬ ಸೆರೆಯಾಳನ್ನು ಕಳುಹಿಸುವುದು ಸರಿಯಲ್ಲ ಎಂದು ನನಗನಿಸುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಏಕೆಂದರೆ, ಒಬ್ಬ ಕೈದಿಯ ವಿರುದ್ಧ ಇರುವ ಆಪಾದನೆಗಳನ್ನು ಸ್ಪಷ್ಟವಾಗಿ ಸೂಚಿಸದೆ ಅವನನ್ನು ಕಳುಹಿಸುವುದು ಸರಿಯಲ್ಲವೆಂದು ನನಗೆ ಅನಿಸುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದದರಿಂದ ವಿಚಾರಣೆಯಾದ ಮೇಲೆ ಬರೆಯುವದಕ್ಕೆ ಏನಾದರೂ ಸಿಕ್ಕೀತೆಂದು ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಯೋಚಿಸುವಂತೆ, ಒಬ್ಬ ಕೈದಿಯ ವಿರುದ್ಧವಿರುವ ದೋಷಾರೋಪಣೆಗಳನ್ನು ಸ್ಪಷ್ಟಪಡಿಸದೆ ಅವನನ್ನು ಸೀಸರನ ಬಳಿಗೆ ಕಳುಹಿಸುವುದು ಮೂರ್ಖತನವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಿಯಾ ಯವ್ಜಲ್ಲ್ಯಾ ಸಾರ್ಕೆ ಎಕ್ ಚುಕಿದಾರಾಚ್ಯಾ ವಿರೊದ್ ಹೊತ್ತಿ ಚುಕ್ ಕಾಯ್ ಮನ್ತಲೆ ಸಮಾ ಕಳ್ವುನ್ ಘೆಯ್ನಸ್ತಾನಾ ತೆಕಾ ಸಿಸಾರಾಕ್ಡೆ ಧಾಡ್ತಲೆ ಪಿಸೆಪಾನ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:27
4 ತಿಳಿವುಗಳ ಹೋಲಿಕೆ  

“ಒಬ್ಬ ಮನುಷ್ಯನನ್ನು ಮೊದಲು ವಿಚಾರಿಸಿ, ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ನಮ್ಮ ನಿಯಮವು ಅವನಿಗೆ ತೀರ್ಪುಮಾಡುವುದುಂಟೇ?” ಎಂದನು.


ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ ಅದು ಮೂರ್ಖತನವೂ, ಅವಮಾನವೂ ಆಗಿದೆ.


ಆದರೂ ಇವನ ಬಗ್ಗೆ ಖಚಿತವಾಗಿ ತಮಗೆ ಬರೆಯಲು ನನಗೇನು ಇಲ್ಲದಿರುವುದರಿಂದ, ಅಗ್ರಿಪ್ಪ ರಾಜನೇ, ಇವನನ್ನು ತಮ್ಮ ಮುಂದೆ ತಂದಿದ್ದೇನೆ. ಹೀಗೆ ಈ ವಿಚಾರಣೆಯ ಮೂಲಕ ಬರೆಯಲು ನನಗೇನಾದರೂ ಸಿಕ್ಕಬಹುದು.


ಆಗ ಅಗ್ರಿಪ್ಪನು, “ನಿನ್ನ ಪರವಾಗಿ ಮಾತನಾಡಲು ನಿನಗೆ ಅಪ್ಪಣೆಯಿದೆ,” ಎಂದು ಪೌಲನಿಗೆ ಹೇಳಿದನು. ಆಗ ಪೌಲನು ಕೈಯೆತ್ತಿ ಹೀಗೆ ಪ್ರತಿವಾದಿಸತೊಡಗಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು