Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:9 - ಕನ್ನಡ ಸಮಕಾಲಿಕ ಅನುವಾದ

9 ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಲು ಬಯಸಿ ಪೌಲನಿಗೆ, “ನೀನು ಯೆರೂಸಲೇಮಿಗೆ ಹೋಗಿ, ಅಲ್ಲಿ ನನ್ನೆದುರಿನಲ್ಲಿ ಈ ದೂರುಗಳ ನ್ಯಾಯವಿಚಾರಣೆಗಾಗಿ ಒಪ್ಪಿಕೊಳ್ಳುವಿಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವಸಲುವಾಗಿ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಪೌಲನನ್ನು - ನೀನು ಯೆರೂಸಲೇವಿುಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟವುಂಟೋ? ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಫೆಸ್ತನು ಯೆಹೂದ್ಯರ ಮೆಚ್ಚಿಕೆ ಗಳಿಸಿಕೊಳ್ಳಬೇಕೆಂದಿದ್ದನು. ಆದ್ದರಿಂದ ಅವನು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಯಸುವೆಯಾ? ಈ ದೋಷಾರೋಪಣೆಗಳ ಕುರಿತು ನಾನು ಅಲ್ಲಿಯೇ ನಿನಗೆ ತೀರ್ಪು ಮಾಡಬೇಕೆಂದು ಅಪೇಕ್ಷಿಸುವಿಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಫೆಸ್ತಾನ್ ಜುದೆವಾಂಚ್ಯಾಕ್ನಾ ಬರೊ ಮನ್ವುನ್ ಘೆವ್ಚೆ ಮನುನ್ ಹೊತ್ತೊ, ತಸೆ ಹೊವ್ನ್ ತೆನಿ ಪಾವ್ಲುಕ್, ತಿಯಾ ಜೆರುಜಲೆಮಾಕ್ ಜಾತೆಯ್ ಕಾಯ್, ಹೆನಿ ಸಾಂಗ್ತಲ್ಯಾ ಸಂಗ್ತಿಯಾಕ್ನಿ ಮಿಯಾ ತುಕಾ ಥೈಚ್ ಇಚ್ಯಾರ್ನಿ ಕರುಚೆ ಮನ್ತಲಿ ತುಜಿ ಇಚ್ಚ್ಯಾ ಕಾಯ್? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:9
5 ತಿಳಿವುಗಳ ಹೋಲಿಕೆ  

ಎರಡು ವರ್ಷಗಳು ಕಳೆದವು. ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ಎಂಬುವನು ರಾಜ್ಯಪಾಲನಾಗಿ ಬಂದನು. ಫೇಲಿಕ್ಸನು ಯೆಹೂದ್ಯರಿಗೆ ಮೆಚ್ಚುಗೆಯನ್ನು ಗಳಿಸಬಯಸಿದವನಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.


ನಾನು ಅಂಥಾ ವಿಚಾರಗಳ ಬಗ್ಗೆ ಅವನು ಯೆರೂಸಲೇಮಿಗೆ ಹೋಗಿ ಈ ಆಪಾದನೆಗಳ ಬಗ್ಗೆ ವಿಚಾರಣೆಗೆ ಒಳಗಾಗಲು ಮನಸ್ಸಿದೆಯೋ ಎಂದು ಅವನನ್ನು ಕೇಳಿದೆನು.


ಇದರಿಂದ ಯೆಹೂದ್ಯರಿಗೆ ಮೆಚ್ಚಿಕೆಯಾಯಿತೆಂದು ತಿಳಿದಾಗ, ಅವನು ಪೇತ್ರನನ್ನು ಬಂಧಿಸಿದನು. ಇದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಸಮಯದಲ್ಲಿ ನಡೆಯಿತು.


ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ತಮಗೆ ದಯೆತೋರಿ ಪೌಲನನ್ನು ಕೂಡಲೇ ಯೆರೂಸಲೇಮಿಗೆ ವರ್ಗಾಯಿಸಬೇಕೆಂದು ಫೆಸ್ತನನ್ನು ಬೇಡಿಕೊಂಡರು. ಏಕೆಂದರೆ ಪೌಲನು ಹಿಂದಿರುಗುವಾಗ ಮಾರ್ಗದಲ್ಲೇ ಅವನನ್ನು ಕೊಲ್ಲಬೇಕೆಂದು ಹೊಂಚುಹಾಕಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು