Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:33 - ಕನ್ನಡ ಸಮಕಾಲಿಕ ಅನುವಾದ

33 ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರೂ ಏನನ್ನಾದರೂ ತಿನ್ನಬೇಕೆಂದು ಒತ್ತಾಯ ಮಾಡಿ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಕಾದುಕೊಂಡವರಾಗಿ ಊಟವನ್ನೇ ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; “ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರನ್ನು ಕುರಿತು ಇಂತೆಂದನು: “ನೀವೆಲ್ಲರು ಚಿಂತೆಯಿಂದ ಹದಿನಾಲ್ಕು ದಿನಗಳವರೆಗೆ ಏನನ್ನೂ ತಿನ್ನದೆ ಇದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುವವನಾಗಿ - ನೀವು ಈಹೊತ್ತಿಗೆ ಹದಿನಾಲ್ಕು ದಿವಸದಿಂದ ಕಾದುಕೊಂಡು ಆಹಾರವೇನೂ ತೆಗೆದುಕೊಳ್ಳದೆ ಉಪವಾಸವಾಗಿಯೇ ಇದ್ದೀರಾದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಇನ್ನೂ ಬೆಳಕಾಗುತ್ತಿರುವಾಗಲೇ ಏನಾದರೂ ತಿನ್ನುವಂತೆ ಪೌಲನು ಅವರನ್ನು ಒತ್ತಾಯಿಸುತ್ತಾ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಊಟವನ್ನೇ ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಅಜುನ್ ಉಜ್ವಾಡುಂಗೆತ್ ರ್‍ಹಾತಾನಾಚ್ ಪಾವ್ಲುನ್ ತೆಂಕಾ ಪೊಟಾಕ್ ಕಾಯ್ತರಿ ಉಲ್ಲೆ ಖಾವಾ ಮನುನ್ ಒತ್ತಾಯ್ ಕರುನ್ ಆಮಿ ಅತ್ತಾ ಚೌದಾ ದಿಸಾ ಕಳ್ದ್ಲಾಂವ್ ಅಜುನ್ ಪತರ್ ತುಮಿ ಕಾಯ್ಬಿ ಖಾವ್ಕ್ ನಾಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:33
6 ತಿಳಿವುಗಳ ಹೋಲಿಕೆ  

ಆದ್ದರಿಂದ ಸೈನಿಕರು ದೋಣಿಗೆ ಕಟ್ಟಿದ್ದ ಹಗ್ಗಗಳನ್ನು ಕಡಿದುಹಾಕಿ ಅದು ಸಮುದ್ರದ ಪಾಲಾಗುವಂತೆ ಮಾಡಿದರು.


ಆದ್ದರಿಂದ ಊಟಮಾಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕಾಗಿಯೇ. ನೀವು ಜೀವದಿಂದ ಉಳಿಯಬೇಕು. ಏಕೆಂದರೆ ನಿಮ್ಮ ತಲೆಕೂದಲು ಒಂದಾದರೂ ನಾಶವಾಗುವುದಿಲ್ಲ,” ಎಂದನು.


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಯೇಸು ತಮ್ಮ ಶಿಷ್ಯರನ್ನು ಕರೆದು, “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ, ದಾರಿಯಲ್ಲಿ ಅವರು ಬಳಲಿ ಹೋಗುವರು. ಇವರನ್ನು ಉಪವಾಸವಾಗಿ ಕಳುಹಿಸುವುದಕ್ಕೆ ನನಗೆ ಮನಸ್ಸಿಲ್ಲ,” ಎಂದರು.


ತರುವಾಯ ಊಟಮಾಡಿ ಚೇತರಿಸಿಕೊಂಡನು. ಆಗ ಅವನು ಎದ್ದು ನಿಲ್ಲಲು ಶಕ್ತನಾದನು. ದಮಸ್ಕದಲ್ಲಿ ಶಿಷ್ಯರೊಂದಿಗೆ ಸೌಲನು ಹಲವಾರು ದಿನಗಳನ್ನು ಕಳೆದನು.


ಬಹಳ ದಿನಗಳವರೆಗೆ ಜನರು ಊಟ ಮಾಡದೇ ಇದ್ದಾಗ, ಪೌಲನು ಅವರ ಮುಂದೆ ಎದ್ದು ನಿಂತುಕೊಂಡು ಹೀಗೆ ಹೇಳಿದನು: “ಸ್ನೇಹಿತರೇ, ನೀವು ಕ್ರೇತದಿಂದ ಮುಂದೆ ಪ್ರಯಾಣ ಮಾಡಬಾರದೆಂದು ಹೇಳಿದ ನನ್ನ ಮಾತಿಗೆ ವಿಧೇಯರಾಗಿದ್ದರೆ ಈ ಕಷ್ಟನಷ್ಟವನ್ನು ತಡೆಯಬಹುದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು