Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:5 - ಕನ್ನಡ ಸಮಕಾಲಿಕ ಅನುವಾದ

5 ಆದರೆ ಪೌಲನು ಸರ್ಪವನ್ನು ಬೆಂಕಿಯೊಳಗೆ ಝಾಡಿಸಿ ಬಿಟ್ಟನು. ಅವನಿಗೆ ಯಾವ ಕೇಡೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ಪೌಲನು ಹಾವನ್ನು ಬೆಂಕಿಗೆ ಒದರಿಬಿಟ್ಟನು. ಅವನಿಗೆ ಯಾವ ಅಪಾಯವೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೆ ಪೌಲನು ಆ ಜಂತುವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಕೇಡಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಪೌಲನು ಆ ಹಾವನ್ನು ಬೆಂಕಿಯೊಳಕ್ಕೆ ಝಾಡಿಸಿ ಬಿಟ್ಟನು. ಪೌಲನಿಗೆ ಯಾವ ಹಾನಿಯೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಪಾವ್ಲುಕ್ ಕಾಯ್ಬಿ ಹೊವ್ಕ್ ನಾ ತೆನಿ ತ್ಯಾ ಸಾಪಾಕ್ ಆಗಿತ್ ಫಾಪ್ಡುನ್ ಟಾಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:5
8 ತಿಳಿವುಗಳ ಹೋಲಿಕೆ  

ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವುದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವುದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡಲಾರದು.


ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.


ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ.


ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ಅವನು ಬಾತುಹೋಗುತ್ತಾನೆ ಅಥವಾ ಇದ್ದಕ್ಕಿದ್ದಂತೆ ಸತ್ತು ಹೋಗುತ್ತಾನೆ ಎಂದು ಜನರು ಕಾದಿದ್ದರು. ಆದರೆ ಬಹಳ ಹೊತ್ತು ಕಾದು ನೋಡಿದ ಮೇಲೆ, ಅವನಿಗೆ ಕೆಟ್ಟದ್ದೇನೂ ಆಗದಿರುವುದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು, “ಇವನೊಬ್ಬ ದೇವರು” ಎಂದು ಹೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು