Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:4 - ಕನ್ನಡ ಸಮಕಾಲಿಕ ಅನುವಾದ

4 ಪೇತ್ರ ಯೋಹಾನರಿಬ್ಬರೂ ಭಿಕ್ಷುಕನನ್ನು ನೇರವಾಗಿ ದೃಷ್ಟಿಸಿ ನೋಡಿದರು. ಪೇತ್ರನು ಭಿಕ್ಷುಕನಿಗೆ, “ನಮ್ಮನ್ನು ನೋಡು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ “ನಮ್ಮನ್ನು ನೋಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಕುಂಟನನ್ನು ತದೇಕ ದೃಷ್ಟಿಯಿಂದ ಈಕ್ಷಿಸಿದರು. ಪೇತ್ರನು,. “ಎಲ್ಲಿ, ನಮ್ಮನ್ನು ನೋಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪೇತ್ರ ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು - ನಮ್ಮನ್ನು ನೋಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪೇತ್ರ ಮತ್ತು ಯೋಹಾನ ಆ ಕುಂಟನಿಗೆ, “ನಮ್ಮನ್ನು ನೋಡು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪೆದ್ರುನ್ ಅನಿ ಜುವಾಂವಾಕ್ ತ್ಯಾ ಸೊಟ್ಟ್ಯಾಕುಚ್ ಬಗಟ್ಲ್ಯಾನಿ ಅನಿ ಪೆದ್ರುನ್ ತೆಕಾ “ಅಮ್ಕಾ ಬಗ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:4
11 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು.


ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ?


ಯೇಸು ಗ್ರಂಥದ ಸುರುಳಿಯನ್ನು ಸುತ್ತಿ, ಪರಿಚಾರಕನ ಕೈಗೆ ಕೊಟ್ಟು ಕುಳಿತುಕೊಂಡರು. ಆಗ ಆ ಸಭಾಮಂದಿರದಲ್ಲಿ ಇದ್ದವರೆಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.


ಅವನು ಬಿದ್ದುಕೊಂಡಿರುವುದನ್ನು ಯೇಸು ಕಂಡು ಅವನು ಈಗಾಗಲೇ ಬಹುಕಾಲದಿಂದ ಆ ಸ್ಥಿತಿಯಲ್ಲಿದ್ದಾನೆಂದು ತಿಳಿದು ಅವನಿಗೆ, “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದರು.


ನಾನು ಅದರೊಳಗೆ ನೋಡಲು ಅದರಲ್ಲಿ ಭೂಲೋಕದ ಮೇಲೆ ತಿರುಗಾಡುವ ಪ್ರಾಣಿಗಳೂ ಕಾಡು ಮೃಗಗಳೂ ಕ್ರಿಮಿಕೀಟಗಳೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳೂ ಇದ್ದುದನ್ನು ಕಂಡೆನು.


ಒಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಾರ್ಥನೆಯ ಸಮಯದಲ್ಲಿ ಪೇತ್ರ ಹಾಗೂ ಯೋಹಾನನು ದೇವಾಲಯಕ್ಕೆ ಹೋದರು.


ಅವನು ಪೇತ್ರ, ಯೋಹಾನರು ದೇವಾಲಯದೊಳಗೆ ಪ್ರವೇಶಿಸುತ್ತಿರುವುದನ್ನು ಕಂಡು, ಭಿಕ್ಷೆ ಬೇಡಿದನು.


ಅವರಿಂದ ಏನಾದರೂ ದೊರೆಯುವುದೆಂದು ನಿರೀಕ್ಷಿಸಿ ಅವನು ಅವರ ಕಡೆಗೆ ಲಕ್ಷ್ಯವಿಟ್ಟು ನೋಡಿದನು.


ಭಿಕ್ಷುಕನು ಇನ್ನೂ ಪೇತ್ರ ಯೋಹಾನರೊಂದಿಗೆ ಇದ್ದಾಗ, ಆಶ್ಚರ್ಯಚಕಿತರಾದ ಜನರೆಲ್ಲರು ಅವರಿದ್ದ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಓಡಿ ಬಂದರು.


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು