Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:1 - ಕನ್ನಡ ಸಮಕಾಲಿಕ ಅನುವಾದ

1 ಪೇತ್ರ ಮತ್ತು ಯೋಹಾನರು ಜನರೊಂದಿಗೆ ಮಾತನಾಡುತ್ತಿದ್ದಾಗಲೇ, ಯಾಜಕರೂ ದೇವಾಲಯದ ದಳಪತಿಯೂ ಸದ್ದುಕಾಯರೂ ಅವರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪೇತ್ರ ಮತ್ತು ಯೋಹಾನ ಜನರೊಂದಿಗೆ ಮಾತಾಡುತ್ತಿದ್ದಾಗ, ಕೆಲವು ಜನರು ಅವರ ಬಳಿಗೆ ಬಂದರು. ಅಲ್ಲಿ ಕೆಲವು ಯೆಹೂದ್ಯ ಯಾಜಕರಿದ್ದರು. ಕೆಲವು ಸದ್ದುಕಾಯರಿದ್ದರು ಮತ್ತು ದೇವಾಲಯ ಕಾಯುವ ಸಿಪಾಯಿಗಳ ಅಧಿಪತಿಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪೆದ್ರು ಅನಿ ಜುವಾಂವ್ ಲೊಕಾಂಚ್ಯಾಕ್ಡೆ ಬೊಲಿತ್ ರಾತಾನಾ ಅನಿ ಥೊಡಿ ಲೊಕಾ ತೆಚ್ಯಾ ಜಗ್ಗೊಳ್ ಯೆಲ್ಯಾನಿ ತ್ಯಾತುರ್ ಥೊಡಿಲೊಕಾ ಯಾಜಕಾ, ಅನಿ ಉಲ್ಲಿ ಲೊಕಾ ಸಾದುಸೆವಾಂಚಿ, ಅನಿ ದೆವಾಚಿ ಗುಡಿ ರಾಕ್ತಲ್ಯಾಂಚೊ ಮುಂಖಡ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:1
20 ತಿಳಿವುಗಳ ಹೋಲಿಕೆ  

ಅವನು ಮುಖ್ಯಯಾಜಕರ ಬಳಿಗೂ ದೇವಾಲಯದ ಕಾವಲಧಿಕಾರಿಗಳ ಬಳಿಗೂ ಹೋಗಿ ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಅವರ ಕೂಡ ಚರ್ಚಿಸಿದನು.


ಹೀಗೆ ಅವರು ಜನರನ್ನೂ ಹಿರಿಯರನ್ನೂ ನಿಯಮ ಬೋಧಕರನ್ನೂ ಪ್ರಚೋದಿಸಿ ಸ್ತೆಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ತಂದು ನಿಲ್ಲಿಸಿದರು.


ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.


ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ಮಹಾಯಾಜಕ ಅನ್ನನೂ ಹಾಗೂ ಮಹಾಯಾಜಕನ ಕುಟುಂಬದವರು ಕಾಯಫ, ಯೋಹಾನ ಮತ್ತು ಅಲೆಕ್ಸಾಂದ್ರ ಅಲ್ಲಿದ್ದರು.


ಯೂದನು ಸೈನಿಕರ ತಂಡವನ್ನೂ ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಕಾವಲಾಳುಗಳನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಸೈನಿಕರು ಮತ್ತು ಕಾವಲಾಳುಗಳು ದೀಪಗಳನ್ನು, ಪಂಜುಗಳನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದರು.


‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.


ಅದೇ ಮೇರೆಗೆ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವನ್ನು ಹಾಸ್ಯಮಾಡಿ,


ಆದರೆ ಮುಖ್ಯಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸುವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹವನ್ನು ಒಡಂಬಡಿಸಿದರು.


ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.


ಆಗ ಅವರು, ರೊಟ್ಟಿ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಯೇಸು ಹೇಳಿದ್ದನ್ನು ಗ್ರಹಿಸಿಕೊಂಡರು.


ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು.


ಆ ದಿವಸಗಳಲ್ಲಿ ಒಂದು ದಿನ ಯೇಸು ದೇವಾಲಯದ ಅಂಗಳದಲ್ಲಿ ಜನರಿಗೆ ಬೋಧಿಸುತ್ತಾ, ಸುವಾರ್ತೆಯನ್ನು ಸಾರುತ್ತಿದ್ದರು. ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೊಂದಿಗೆ ಅವರ ಬಳಿಗೆ ಬಂದು


ಹೀಗಿರಲು ಮಹಾಯಾಜಕನೂ ಅವನ ಬಳಿಯಲ್ಲಿದ್ದ ಸದ್ದುಕಾಯರೆಲ್ಲರೂ ಬಹಳ ಅಸೂಯೆಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು