Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:36 - ಕನ್ನಡ ಸಮಕಾಲಿಕ ಅನುವಾದ

36 ಕೆಲವು ದಿನಗಳ ಹಿಂದೆ ಥೈದನೆಂಬವನು ಕಾಣಿಸಿಕೊಂಡು, ತಾನು ಒಬ್ಬ ಗಣ್ಯವ್ಯಕ್ತಿಯೆಂದು ಹೇಳಿಕೊಳ್ಳುತ್ತಾ ಬಂದನು. ಸುಮಾರು ನಾಲ್ಕುನೂರು ಜನರು ಅವನ ಹಿಂಬಾಲಕರಾದರು. ಅವನು ಕೊಲೆಗೀಡಾದನು. ಅವನಿಗೆ ವಿಧೇಯರಾದವರೆಲ್ಲರೂ ಚದರಿಹೋಗಿ ಇಲ್ಲದಂತಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಸ್ವಲ್ಪಕಾಲಕ್ಕೆ ಹಿಂದೆ ತೈದ ಎಂಬವನಿದ್ದ. ತಾನೊಬ್ಬ ಮಹಾಪುರುಷನು ಎಂದು ಹೇಳಿಕೊಳ್ಳುತ್ತಿದ್ದ. ಸುಮಾರು ನಾನೂರು ಮಂದಿ ಅವನ ಅನುಯಾಯಿಗಳಾದರು. ಅವನ ಕೊಲೆಯಾದದ್ದೇ, ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅವನ ಪಕ್ಷ ನಿರ್ನಾಮವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಇದಕ್ಕಿಂತ ಮುಂಚೆ ಥೈದನು ಎದ್ದು ತಾನು ದೊಡ್ಡ ಮನುಷ್ಯನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು. ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಒಮ್ಮೆ, ತೈದ ಎಂಬುವನು ಬಂದದ್ದು ನಿಮ್ಮ ನೆನಪಿನಲ್ಲಿದೆಯೋ? ಅವನು ತನ್ನನ್ನು ಮಹಾಪುರುಷನೆಂದು ಹೇಳಿಕೊಂಡನು. ಸುಮಾರು ನಾನೂರು ಮಂದಿ ಅವನ ಜೊತೆ ಸೇರಿದರು. ಆದರೆ ಅವನು ಕೊಲ್ಲಲ್ಪಟ್ಟನು. ಅವನನ್ನು ಹಿಂಬಾಲಿಸುತ್ತಿದ್ದವರೆಲ್ಲ ಚದರಿ ಓಡಿಹೋದರು. ಅವರಿಂದ ಏನೂ ಮಾಡಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಎಗ್ದಾ ಥೆಯೊದಾಸ್ ಮನ್ತಲ್ಯಾ ನಾವಾಚೊ ಮಾನುಸ್ ಯೆಲ್ಲೆ ತುಮ್ಕಾ ಯಾದ್ ಅಸಿಲ್? ತೆನಿ ಅಪ್ನಾಕುಚ್ ಮೊಟೊ ಮಾನುಸ್ ಮನುನ್ ಘೆಟಲ್ಲ್ಯಾನ್ ಜಗ್ಗೊಳ್-ಜಗ್ಗೊಳ್ ಚಾರ್ಸಿ ಲೊಕಾ ತೆಚ್ಯಾ ವಾಂಗ್ಡಾ ಹೊತ್ತಿ ಹೊಲ್ಯಾರ್ ಬಿ ತೆಕಾ ಮಾರುನ್ ಟಾಕಲ್ಲ್ಯಾನಿ ತೆಚಿ ವಾಂಗ್ಡಿಯಾ ಸಗ್ಳಿ ಪರ್‍ತುನ್ ಪಳುನ್ ಗೆಲೆ ತೆಂಚೆನ್ ಕಾಯ್ಬಿ ಕರುಕ್ ಹೊವ್ಕ್‌ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:36
14 ತಿಳಿವುಗಳ ಹೋಲಿಕೆ  

ಆ ಪಟ್ಟಣದಲ್ಲಿ ಕೆಲ ಸಮಯದಿಂದ ಸೀಮೋನ ಎಂಬ ಹೆಸರಿನ ಒಬ್ಬನು ಮಂತ್ರ ವಿದ್ಯೆ ಉಪಯೋಗಿಸಿ ಸಮಾರ್ಯದ ಜನರನ್ನು ಆಶ್ಚರ್ಯಗೊಳಿಸಿದ್ದನು. ತಾನೊಬ್ಬ ಮಹಾವ್ಯಕ್ತಿ ಎಂದು ಕೊಚ್ಚಿಕೊಳ್ಳುತ್ತಿದ್ದನು,


ಆ ಸುಳ್ಳು ಬೋಧಕರ ಅಸಹ್ಯ ಕೃತ್ಯಗಳನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.


ಆಕೆಯ ಹಣೆಯ ಮೇಲೆ: “ಮಹಾ ಬಾಬಿಲೋನ್, ಜಾರ ಸ್ತ್ರೀಯರಿಗೂ ಭೂಮಿಯ ಎಲ್ಲಾ ಅಸಹ್ಯವಾದವುಗಳಿಗೂ ತಾಯಿ!” ಎಂದು ನಿಗೂಢ ಹೆಸರು ಬರೆದಿತ್ತು.


ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ಏನೂ ಅಲ್ಲದವನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿಕೊಂಡರೆ, ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ.


ಅಲ್ಲಿದ್ದ ಸಭೆಯ ನಾಯಕರೂ ಸಹ ನನ್ನ ಸಂದೇಶದ ಬಗ್ಗೆ ನನಗೆ ಏನೂ ಹೇಳಲಿಲ್ಲ. ಅವರು ಎಂಥವರು ಎಂಬುದು ನನಗೆ ಮುಖ್ಯವಲ್ಲ; ಏಕೆಂದರೆ, ದೇವರು ಪಕ್ಷಪಾತಿಯಲ್ಲ.


“ಹಾಗಾದರೆ ಕೆಲವು ಸಮಯದ ಹಿಂದೆ ದಂಗೆಯೆಬ್ಬಿಸಿ ನಾಲ್ಕು ಸಾವಿರ ಉಗ್ರಗಾಮಿಗಳನ್ನು ಅರಣ್ಯಕ್ಕೆ ಕರೆದುಕೊಂಡುಹೋದ ಈಜಿಪ್ಟಿನವನು ನೀನಲ್ಲವೋ?” ಎಂದನು.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಅನಂತರ ಅವನು ನನ್ನನ್ನು ಆತ್ಮನಲ್ಲಿ ಅರಣ್ಯಕ್ಕೆ ಒಯ್ದನು. ಅಲ್ಲಿ ಒಬ್ಬ ಸ್ತ್ರೀಯು, ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದು, ದೇವದೂಷಣೆಯ ಹೆಸರುಗಳಿಂದ ತುಂಬಿರುವ ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿರುವುದನ್ನು ಕಂಡೆನು.


ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


“ಅವರು ನಿಮಗೆ, ‘ನೋಡಿ, ಆತನು ಅರಣ್ಯದಲ್ಲಿದ್ದಾನೆ’ ಎಂದು ಹೇಳಿದರೆ ಹೋಗಬೇಡಿರಿ. ‘ನೋಡಿ, ಆತನು ಒಳ ಕೋಣೆಯಲ್ಲಿದ್ದಾನೆ,’ ಎಂದು ಹೇಳಿದರೂ ನಂಬಬೇಡಿರಿ.


ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.


ಗಮಲಿಯೇಲನು ಸಭೆಯನ್ನುದ್ದೇಶಿಸಿ, “ಇಸ್ರಾಯೇಲರೇ, ಈ ಜನರ ವಿರುದ್ಧ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯುಳ್ಳವರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು