Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:26 - ಕನ್ನಡ ಸಮಕಾಲಿಕ ಅನುವಾದ

26 ದೇವದೂತನೊಬ್ಬನು ಫಿಲಿಪ್ಪನಿಗೆ, “ದಕ್ಷಿಣ ದಿಕ್ಕಿಗೆ ಹೋಗುವ ಮಾರ್ಗದಲ್ಲಿ ಹೋಗು, ಅದು ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ - ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇವಿುನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಪ್ರಭುವಿನ ದೂತನೊಬ್ಬನು ಫಿಲಿಪ್ಪನಿಗೆ, “ನೀನು ಸಿದ್ಧನಾಗಿ ದಕ್ಷಿಣದ ಕಡೆಗೆ ಅಂದರೆ ಜೆರುಸಲೇಮಿನಿಂದ ಗಾಜಾಕ್ಕೆ ಹೋಗುವ ಮರಳುಗಾಡಿನ ಮಾರ್ಗಕ್ಕೆ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಧನಿಯಾಚ್ಯಾ ದೆವ್ ದುತಾನ್ ಫಿಲಿಪಾಕ್, ತಿಯಾ ಉಟುನ್ ತಯಾರ್ ಹೊವ್ನ್ ದಕ್ಷಿನಾಚ್ಯಾ ಭಾಜುಕ್ ಮಟ್ಲ್ಯಾರ್, ಜೆರುಜಲೆಮಾಕ್ನಾ ಗಾಜ್ಯಾಕ್ ಜಾತಲ್ಯಾ ಡಂಗ್ಳಿಚ್ಯಾ ವಾಟೆಕ್ಡೆ ಜಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:26
18 ತಿಳಿವುಗಳ ಹೋಲಿಕೆ  

ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು,


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು,


ಆದರೆ ಯೆಹೋವ ದೇವರ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ, ‘ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀವು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಹೋಗುತ್ತಿರುವುದೇಕೆ?


ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.


ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು.


ತನ್ನೊಂದಿಗೆ ಮಾತನಾಡಿದ ದೇವದೂತನು ಅದೃಶ್ಯವಾದ ಮೇಲೆ ಕೊರ್ನೇಲ್ಯನು ತನ್ನ ಇಬ್ಬರು ಸೇವಕರನ್ನು ಮತ್ತು ತನ್ನ ಪರಿಚಾರಕರಲ್ಲಿ ಭಕ್ತಿವಂತನಾದ ಒಬ್ಬ ಸಿಪಾಯಿಯನ್ನು ಕರೆದು,


ಅಷ್ಕೆಲೋನು ಕಂಡು ಭಯಪಡುವುದು, ಗಾಜವು ಸಹ ಅದನ್ನು ಕಂಡು ವೇದನೆ ಪಡುವುದು. ಎಕ್ರೋನಿಗೂ ಸಹ ಹೀಗೆ ಆಗುವುದು. ಏಕೆಂದರೆ ಅವಳ ನಿರೀಕ್ಷೆಯು ಬಾಡುವುದು. ಗಾಜದೊಳಗಿಂದ ಅರಸನು ನಾಶವಾಗುವನು. ಅಷ್ಕೆಲೋನು ನಿವಾಸ ಇಲ್ಲದೆ ಇರುವುದು.


ಅಷ್ಡೋದ್ ಪಟ್ಟಣ ಮತ್ತು ಅದರ ಸುತ್ತಲಿನ ಪಟ್ಟಣಗಳೂ ಗ್ರಾಮಗಳೂ, ಗಾಜಾ, ಅದರ ಪಟ್ಟಣಗಳು, ಅದರ ಗ್ರಾಮಗಳು. ಈಜಿಪ್ಟಿನ ಕಲ್ಲಿನ ನಾಲೆ, ಮೆಡಿಟೆರಿಯನ್ ಸಮುದ್ರ, ಅದರ ಮೇರೆ ಇವುಗಳವರೆಗೂ ಇತ್ತು.


ಚಿನ್ನ, ಬೆಳ್ಳಿ, ಕಂಚು, ಕಬ್ಬಿಣ, ಮುಂತಾದವುಗಳಲ್ಲಿ ನಿಪುಣರು ಲೆಕ್ಕವಿಲ್ಲದಷ್ಟು ಇದ್ದಾರೆ. ಎದ್ದು ಕೆಲಸ ಮಾಡು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.


ಈಜಿಪ್ಟಿಗೆ ಎದುರಾದ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗೂ ಅಂದರೆ, ಗಾಜಾ, ಅಷ್ಡೋದ್, ಅಷ್ಕೆಲೋನ್, ಗಾತ್, ಎಕ್ರೋನ್ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ದಕ್ಷಿಣ ಪ್ರಾಂತ್ಯದಲ್ಲಿದ್ದ ಅವ್ವೀಯರ ಸೀಮೆ;


ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.


ಫಿಲಿಪ್ಪನು ಸಮಾರ್ಯದ ಒಂದು ಪಟ್ಟಣಕ್ಕೆ ಹೋಗಿ ಅಲ್ಲಿ ಕ್ರಿಸ್ತ ಯೇಸುವಿನ ಸಂದೇಶ ಸಾರಿದನು.


ಆಗ, “ನೀನು ಹೋಗಿ ಆ ರಥದ ಜೊತೆಯಲ್ಲಿಯೇ ನಡೆ,” ಎಂದು ಪವಿತ್ರಾತ್ಮರು ಫಿಲಿಪ್ಪನಿಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು