Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:4 - ಕನ್ನಡ ಸಮಕಾಲಿಕ ಅನುವಾದ

4 ಚದರಿಹೋದವರು ತಾವು ಹೋದಲ್ಲೆಲ್ಲಾ ವಾಕ್ಯವನ್ನು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಚದರಿಹೋದ ಭಕ್ತವಿಶ್ವಾಸಿಗಳು ಎಲ್ಲೆಲ್ಲೂ ಹೋಗಿ ಶುಭಸಂದೇಶವನ್ನು ಸಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತಾವಾಕ್ಯವನ್ನು ಸಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ವಿಶ್ವಾಸಿಗಳು ಎಲ್ಲೆಲ್ಲಿಯೂ ಚದರಿಹೋದರು. ವಿಶ್ವಾಸಿಗಳು ತಾವು ಹೋದ ಪ್ರತಿಯೊಂದು ಸ್ಥಳದಲ್ಲಿಯೂ ಜನರಿಗೆ ಸುವಾರ್ತೆಯನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ದೆವಾಚಿ ವಿಶ್ವಾಸಿ ಲೊಕಾ ಲೈ ಕಡೆ ಪಗಳ್ಲಿ, ಅನಿ ತೆನಿ ಗೆಲ್ಯಾಕ್ಡೆ ಸಗ್ಳ್ಯಾಕ್ಡೆಬಿ ದೆವಾಚಿ ಬರಿ ಖಬರ್ ಲೊಕಾಕ್ನಿ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:4
8 ತಿಳಿವುಗಳ ಹೋಲಿಕೆ  

ಸ್ತೆಫನನ ಮರಣದ ನಂತರ ಸಂಭವಿಸಿದ ಹಿಂಸೆಯ ನಿಮಿತ್ತ ಚದರಿಹೋದವರು ಫೊಯಿನಿಕೆ, ಸೈಪ್ರಸ್ ಮತ್ತು ಅಂತಿಯೋಕ್ಯದವರೆಗೆ ಪ್ರಯಾಣಮಾಡಿದರು. ಹೀಗೆ ಅವರು ಯೆಹೂದ್ಯರಿಗೆ ಮಾತ್ರವೇ ವಾಕ್ಯವನ್ನು ಸಾರಿದರು.


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಫಿಲಿಪ್ಪಿ ಪಟ್ಟಣದಲ್ಲಿ ಮುಂಚೆ ನಮಗೆ ಹಿಂಸೆ ಮತ್ತು ಅವಮಾನವು ಸಂಭವಿಸಿದ್ದನ್ನು ನೀವು ಬಲ್ಲಿರಿ. ಹಾಗಿದ್ದರೂ ನಾವು ನಮ್ಮ ದೇವರ ಸಹಾಯದಿಂದ ಧೈರ್ಯಗೊಂಡು ಬಹು ವಿರೋಧದ ನಡುವೆ ನಿಮಗೆ ಸುವಾರ್ತೆಯನ್ನು ತಿಳಿಸಿದೆವು.


ಆದರೆ ಪೌಲನು ಮತ್ತು ಬಾರ್ನಬರು ಅಂತಿಯೋಕ್ಯದಲ್ಲಿಯೇ ಉಳಿದುಕೊಂಡು ಅನೇಕರಿಗೆ ಕರ್ತ ಯೇಸುವಿನ ವಾಕ್ಯವನ್ನು ಬೋಧಿಸುತ್ತಾ ಸುವಾರ್ತೆ ಸಾರಿದರು.


ಮೊದಲಿನಿಂದ ಕಣ್ಣಾರೆ ಕಂಡವರೂ ದೇವರ ವಾಕ್ಯದ ಸೇವಕರೂ ನಮಗೆ ಕೊಟ್ಟಿರುವ ರೀತಿಯಲ್ಲಿಯೇ ಬರೆದಿದ್ದಾರೆ.


ಆದರೆ ಫಿಲಿಪ್ಪನು ದೇವರ ರಾಜ್ಯದ ಶುಭವರ್ತಮಾನವನ್ನೂ ಕ್ರಿಸ್ತ ಯೇಸುವಿನ ಹೆಸರನ್ನೂ ಪ್ರಕಟಿಸಿದಾಗ ಅಲ್ಲಿಯ ಸ್ತ್ರೀ ಪುರುಷರು ಅದನ್ನು ನಂಬಿ ದೀಕ್ಷಾಸ್ನಾನವನ್ನು ಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು