Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:23 - ಕನ್ನಡ ಸಮಕಾಲಿಕ ಅನುವಾದ

23 ಅನೇಕ ದಿನಗಳ ತರುವಾಯ, ಸೌಲನನ್ನು ಕೊಲ್ಲಲು ಯೆಹೂದ್ಯರು ರಹಸ್ಯವಾಗಿ ಯೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಕೆಲವು ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅನೇಕ ದಿವಸಗಳು ಹೋದ ಮೇಲೆ ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅನೇಕ ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಸಂಚುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಲೈ ದಿಸಾ ಹೊಲ್ಲ್ಯಾ ಮಾನಾ ಜುದೆವಾಂಚ್ಯಾ ಲೊಕಾನಿ ಸಾವ್ಲಾಕ್ ಜಿವ್ ಕಾಡುಚೆ ಮನುನ್ ಯವ್ಜನ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:23
14 ತಿಳಿವುಗಳ ಹೋಲಿಕೆ  

ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.


ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು.


ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು.


ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.


ಆದರೂ ಸೌಲನು ಹೆಚ್ಚೆಚ್ಚು ಸಾಮರ್ಥ್ಯವುಳ್ಳವನಾಗಿ ಯೇಸುವೇ ಕ್ರಿಸ್ತ ಆಗಿದ್ದಾರೆಂದು ರುಜುವಾತುಪಡಿಸುತ್ತಾ ದಮಸ್ಕದ ನಿವಾಸಿಗಳಾದ ಯೆಹೂದ್ಯರನ್ನು ಗಲಿಬಿಲಿಗೆ ಒಳಪಡಿಸಿದನು.


ಅವರು ನಮ್ಮ ಕರ್ತ ಕ್ರಿಸ್ತ ಯೇಸುವಿನ ಹೆಸರಿನ ಪರವಾಗಿ ತಮ್ಮ ಪ್ರಾಣಗಳನ್ನೇ ಬಿಟ್ಟು ಕೊಡುವವರಾಗಿದ್ದಾರೆ.


ಇಲ್ಲಿ ಮೂರು ತಿಂಗಳುಗಳ ಕಾಲ ಇದ್ದ ಮೇಲೆ, ಅವನು ಸಿರಿಯಕ್ಕೆ ಪ್ರಯಾಣ ಮಾಡಬೇಕೆಂದು ಯೋಚಿಸುತ್ತಿದ್ದಾಗ ಅವನಿಗೆ ವಿರೋಧವಾಗಿ ಯೆಹೂದ್ಯರು ಒಳಸಂಚು ಮಾಡಿದ್ದು ಅವನಿಗೆ ತಿಳಿದು ಬಂದದ್ದರಿಂದ ಮಕೆದೋನ್ಯ ಮಾರ್ಗವಾಗಿ ಹಿಂತಿರುಗಿ ಹೋಗಲು ನಿರ್ಣಯಿಸಿದನು.


ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು