Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:24 - ಕನ್ನಡ ಸಮಕಾಲಿಕ ಅನುವಾದ

24 ಆದರೆ ಅವರ ಯೋಚನೆ ಸೌಲನಿಗೆ ತಿಳಿಯಿತು. ಅವರು ಅವನನ್ನು ಕೊಲ್ಲುವುದಕ್ಕಾಗಿ ಹಗಲಿರುಳು ಪಟ್ಟಣದ ದ್ವಾರಗಳ ಬಳಿಯಲ್ಲಿ ಹೊಂಚುಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅದು ಸೌಲನಿಗೆ ತಿಳಿದುಬಂದಿತು. ಅವರು ಅವನನ್ನು ಕೊಲ್ಲಲು ಹಗಲಿರುಳು ಪಟ್ಟಣದ ದ್ವಾರಗಳನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರ ಆಲೋಚನೆಯು ಸೌಲನಿಗೆ ತಿಳಿದುಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೂದ್ಯರು ಸೌಲನಿಗಾಗಿ ಎದುರುನೋಡುತ್ತಾ ನಗರದ ದ್ವಾರಗಳನ್ನು ಹಗಲಿರುಳು ಕಾಯುತ್ತಿದ್ದರು. ಆದರೆ ಅವರ ಯೋಜನೆ ಸೌಲನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜುದೆವಾಂಚಿ ಲೊಕಾ ಸಾವ್ಲಾಚಿ ವಾಟ್ ಬಗುನ್ ಘೆತ್ ಶಾರಾಚ್ಯಾ ದಡ್ಪ್ಯಾಕ್ನಿ ರಾತ್ ಅನಿ ದಿಸ್ ರಾಯ್ತ್ , ಖರೆ ತೆಂಚಿ ಹಿ ಯವ್ಜುನ್ ಸಾವ್ಲಾಕ್ ಗೊತ್ತ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:24
15 ತಿಳಿವುಗಳ ಹೋಲಿಕೆ  

ದಮಸ್ಕದ ಅರಸನಾದ ಅರೇತನ ಆಜ್ಞೆಯ ಪ್ರಕಾರ, ಅಲ್ಲಿಯ ರಾಜ್ಯಪಾಲನು ನನ್ನನ್ನು ಹಿಡಿದು ಬಂಧಿಸಬೇಕೆಂದು ದಮಸ್ಕದ ಪಟ್ಟಣವನ್ನು ಕಾವಲಿರಿಸಿದನು.


ತಮಗೆ ದಯೆತೋರಿ ಪೌಲನನ್ನು ಕೂಡಲೇ ಯೆರೂಸಲೇಮಿಗೆ ವರ್ಗಾಯಿಸಬೇಕೆಂದು ಫೆಸ್ತನನ್ನು ಬೇಡಿಕೊಂಡರು. ಏಕೆಂದರೆ ಪೌಲನು ಹಿಂದಿರುಗುವಾಗ ಮಾರ್ಗದಲ್ಲೇ ಅವನನ್ನು ಕೊಲ್ಲಬೇಕೆಂದು ಹೊಂಚುಹಾಕಿಕೊಂಡಿದ್ದರು.


ಯೆಹೂದ್ಯರ ಒಳಸಂಚುಗಳಿಂದ ನಾನು ಕಠಿಣ ಪರೀಕ್ಷೆಗಳಿಗೆ ಒಳಗಾಗಿದ್ದರೂ ಬಹಳ ದೀನತೆಯಿಂದಲೂ ಕಣ್ಣೀರಿನಿಂದಲೂ ಕರ್ತ ಯೇಸುವಿನ ಸೇವೆ ಮಾಡಿದೆನು.


ಇಲ್ಲಿ ಮೂರು ತಿಂಗಳುಗಳ ಕಾಲ ಇದ್ದ ಮೇಲೆ, ಅವನು ಸಿರಿಯಕ್ಕೆ ಪ್ರಯಾಣ ಮಾಡಬೇಕೆಂದು ಯೋಚಿಸುತ್ತಿದ್ದಾಗ ಅವನಿಗೆ ವಿರೋಧವಾಗಿ ಯೆಹೂದ್ಯರು ಒಳಸಂಚು ಮಾಡಿದ್ದು ಅವನಿಗೆ ತಿಳಿದು ಬಂದದ್ದರಿಂದ ಮಕೆದೋನ್ಯ ಮಾರ್ಗವಾಗಿ ಹಿಂತಿರುಗಿ ಹೋಗಲು ನಿರ್ಣಯಿಸಿದನು.


ಆದರೂ ಮರಣಶಿಕ್ಷೆಗೆ ಯೋಗ್ಯವಾದದ್ದೇನಾದರೂ ಮಾಡಿದ ಅಪರಾಧಿ ನಾನಾಗಿದ್ದರೆ, ಸಾಯಲಿಕ್ಕೂ ನಾನು ಹಿಂಜರಿಯುವುದಿಲ್ಲ. ಆದರೆ ಯೆಹೂದ್ಯರು ನನ್ನ ವಿರೋಧವಾಗಿ ತಂದಿರುವ ಆಪಾದನೆಗಳು ಸುಳ್ಳಾದವುಗಳಾದದ್ದರಿಂದ, ನನ್ನನ್ನು ಅವರಿಗೆ ಒಪ್ಪಿಸಲು ಯಾರಿಗೂ ಅಧಿಕಾರವಿಲ್ಲ. ನಾನು ನೇರವಾಗಿ ಕೈಸರನಿಗೇ ಮನವಿ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.


ಆದರೂ ಪೌಲನ ವಿರೋಧವಾಗಿ ಒಂದು ಒಳಸಂಚು ನಡೆದಿದೆ ಎಂದು ನನಗೆ ರಹಸ್ಯ ಸುದ್ದಿ ಬಂದದ್ದರಿಂದ, ಕೂಡಲೇ ಇವನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಇವನಿಗೆ ವಿರೋಧವಾದ ಆರೋಪಣೆಯನ್ನು ನಿಮಗೆ ಸಲ್ಲಿಸಬೇಕೆಂದು ಇವನ ವಿರೋಧಿಗಳಿಗೆ ಅಪ್ಪಣೆ ಕೊಟ್ಟಿದ್ದೇನೆ.


ಅವರು ನಿಮಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು, ಅವರು ಕುಯುಕ್ತಿಯನ್ನು ಕಲ್ಪಿಸಿದರೂ ಅದು ಕೈಗೂಡದಿರಲಿ.


ಆದರೆ ಸೌಲನ ಅನುಯಾಯಿಗಳು ರಾತ್ರಿಯಲ್ಲಿ ಅವನನ್ನು ಕರೆದುಕೊಂಡು ಹೋಗಿ, ಬುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಕಿಟಿಕಿಯ ಮುಖಾಂತರ ಹೊರಗೆ ಕೆಳಗಿಳಿಸಿದರು.


ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚು ಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು