Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:34 - ಕನ್ನಡ ಸಮಕಾಲಿಕ ಅನುವಾದ

34 ಪೇತ್ರನು ಅವನಿಗೆ, “ಐನೇಯ, ಕ್ರಿಸ್ತ ಯೇಸುವು ನಿನ್ನನ್ನು ಗುಣಪಡಿಸುತ್ತಾರೆ. ಏಳು, ನಿನ್ನ ಹಾಸಿಗೆಯನ್ನು ಸುತ್ತಿಡು,” ಎಂದು ಹೇಳಲು, ತಕ್ಷಣವೇ ಐನೇಯ ಮೇಲಕ್ಕೆದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಪೇತ್ರನು ಅವನಿಗೆ, “ಐನೇಯಾ, ಯೇಸುಕ್ರಿಸ್ತರು ನಿನ್ನನ್ನು ಸ್ವಸ್ಥಪಡಿಸುತ್ತಾರೆ, ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು,” ಎಂದನು. ಆ ಕ್ಷಣವೇ ಅವನು ಎದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಪೇತ್ರನು ಅವನಿಗೆ - ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು. ಕೂಡಲೆ ಅವನು ಎದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಪೇತ್ರನು ಅವನಿಗೆ, “ಐನೇಯಾ, ಯೇಸು ಕ್ರಿಸ್ತನು ನಿನ್ನನ್ನು ಗುಣಪಡಿಸುತ್ತಾನೆ. ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು!” ಎಂದು ಹೇಳಿದನು. ಆ ಕೂಡಲೇ ಐನೇಯನು ಎದ್ದುನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಪೆದ್ರು ತೆಕಾ “ಎನೆಯಾ ಜೆಜು ಕ್ರಿಸ್ತ್ ತುಕಾ ಗುನ್ ಕರ್‍ತಾ ಉಟುನ್ ತುಜೆ ಹಾತ್ರಾನ್ ಗೊಳಾ ಕರುನ್ ಥವ್!” ಮನುನ್ ಸಾಂಗ್ಲ್ಯಾನ್, ತನ್ನಾಚ್ ಎನೆಯಾ ಉಟುನ್ ಇಬೆ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:34
11 ತಿಳಿವುಗಳ ಹೋಲಿಕೆ  

ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ?


ಆಗ ಪೇತ್ರನು, “ಬೆಳ್ಳಿಬಂಗಾರ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ. ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಲ್ಲಿ, ಎದ್ದು ನಡೆ,” ಎಂದು ಹೇಳಿ,


ಆದರೆ ಮನುಷ್ಯಪುತ್ರನಾದ ನನಗೆ ಈ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.


ಹೀಗೆ ಬಹಳ ದಿನ ಮಾಡುತ್ತಲೇ ಇದ್ದಳು. ಆದರೆ ಪೌಲನು ಬಹು ಬೇಸರಗೊಂಡು ಹಿಂದಿರುಗಿ ಆ ದುರಾತ್ಮಕ್ಕೆ, “ಇವಳನ್ನು ಈಗಲೇ ಬಿಟ್ಟು ಹೊರಗೆ ಬರಬೇಕೆಂದು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ,” ಎಂದು ಹೇಳಲು, ಅದೇ ಗಳಿಗೆಯಲ್ಲಿ ಆ ದುರಾತ್ಮವು ಆಕೆಯನ್ನು ಬಿಟ್ಟುಹೋಯಿತು.


ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.


ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.


ಆಗ ಯೇಸು ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.


ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.


ಅಲ್ಲಿ ಐನೇಯ ಎಂಬ ಹೆಸರಿನ ಒಬ್ಬಾತನನ್ನು ಸಂದರ್ಶಿಸಿದನು. ಅವನು ಪಾರ್ಶ್ವವಾಯು ರೋಗ ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದನು.


ಲುದ್ದ ಹಾಗೂ ಸಾರೋನಿನ ನಿವಾಸಿಗಳೆಲ್ಲರೂ ಅವನನ್ನು ಕಂಡು ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು