Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:23 - ಕನ್ನಡ ಸಮಕಾಲಿಕ ಅನುವಾದ

23 ನಾನು ಅವರ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವುದಿಲ್ಲ, ನನ್ನನ್ನು ಅಲಕ್ಷ್ಯ ಮಾಡಿದವರೆಲ್ಲರೂ ಅದನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದ್ದರಿಂದ ಇವರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ನಾನು ವಾಗ್ದಾನ ಮಾಡಿದ ಆ ನಾಡನ್ನು ಇವರಾರು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನು ಅವರ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ. ನನ್ನನ್ನು ತಿರಸ್ಕರಿಸಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:23
12 ತಿಳಿವುಗಳ ಹೋಲಿಕೆ  

ಅವರು ನನ್ನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸದೆ ಇರುವುದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶವನ್ನು ಈಜಿಪ್ಟಿನೊಳಗಿಂದ ಹೊರಬಂದ ಇಪ್ಪತ್ತು ವರ್ಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ


ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಎಣಿಸಿದಾಗ, ಎಣಿಕೆಯಾದವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.


ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು.


ಈಗ ದೇವರು ಹೇಳಿದಂತೆಯೇ ವಿಶ್ವಾಸದಲ್ಲಿರುವ ನಾವು ಆ ವಿಶ್ರಾಂತಿಯಲ್ಲಿ ಪ್ರವೇಶಿಸಿದೆವು, “ ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ’ ಎಂದು ನಾನು ಕೋಪದಿಂದ ಪ್ರಮಾಣಮಾಡಿದೆನು,” ಆದರೂ ದೇವರ ಕೆಲಸವು ಜಗತ್ತಿನ ಸೃಷ್ಟಿಯ ಕಾರ್ಯದಿಂದಲೇ ಮುಗಿದಿದೆ.


ಆದ್ದರಿಂದ ದೇವರು ಅವರನ್ನು ಮರುಭೂಮಿಯಲ್ಲಿ ಬೀಳುವಂತೆಯೂ, ಅವರ ಸಂತತಿಯರು ದೇಶಗಳಲ್ಲಿ ಚದರಿಸುವಂತೆಯೂ


ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,’ ” ಎಂದು ನಾನು ಅಸಂತೋಷದಿಂದ ಆಣೆ ಇಟ್ಟುಕೊಂಡೆನು.


ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿದಿರಿ. ಅವರು ಸ್ವಾಧೀನಮಾಡಿಕೊಳ್ಳುವರು ಎಂದು ನೀವು ಅವರ ಪಿತೃಗಳಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಬರಮಾಡಿದಿರಿ.


ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.


ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ, ನಾನು ಅದಕ್ಕೆ ಉಪಕಾರ ಮಾಡುತ್ತೇನೆಂದು ಹೇಳಿದ ಒಳ್ಳೆಯದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು