Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರ ಗುಡಾರದ ಸಮೀಪಕ್ಕೆ ಬರುವವರೆಲ್ಲರೂ ಸಾಯುವರು. ಹಾಗೆಯೇ ನಾವೆಲ್ಲರೂ ಸಾಯಬೇಕೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನ ಗುಡಾರದ ಸಮೀಪಕ್ಕೆ ಬರುವವರೆಲ್ಲರು ಸಾಯಲೇ ಬೇಕಾದರೆ ಇನ್ನು ನಾವೆಲ್ಲರು ಸತ್ತಹಾಗೆ ತಾನೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನ ಗುಡಾರದ ಹತ್ತಿರಕ್ಕೆ ಬಂದವರೆಲ್ಲರೂ ಸಾಯುತ್ತಾರಲ್ಲಾ, ನಾವೆಲ್ಲರೂ ಹಾಗೆಯೇ ಸಾಯುತ್ತೇವೋ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:13
21 ತಿಳಿವುಗಳ ಹೋಲಿಕೆ  

ಮೊದಲು ಕ್ರಿಸ್ತ ಯೇಸುವಿಗೆ ದೂರವಾಗಿದ್ದ ನೀವು ಈಗ ಕ್ರಿಸ್ತನ ರಕ್ತದ ಮೂಲಕ ಹತ್ತಿರವಾಗಿದ್ದೀರಿ.


ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು.


ಹೀಗಿರುವುದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗಬೇಡಿರಿ. ಸರ್ವಶಕ್ತ ಆಗಿರುವ ಕರ್ತ ಯೆಹೋವ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರ ತರಲು ನಿರ್ಣಯಿಸಿದೆ, ಎಂಬ ತೀರ್ಪನ್ನು ನಾನು ಕೇಳಿದ್ದೇನೆ.


ನಾವು ನಿಮ್ಮ ಬೇಸರದಿಂದ ಬಾಧಿತರಾಗಿದ್ದೇವೆ. ನಿಮ್ಮ ಖಂಡನೆಯಿಂದ ತಲ್ಲಣಿಸುತ್ತೇವೆ.


ಏಕೆಂದರೆ ನೀವು ಮೊದಲು ಹಾಗೆ ಮಾಡದೆ ಇದ್ದುದರಿಂದ, ಕೋಪದಿಂದ ಯೆಹೋವ ದೇವರಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದರು. ಏಕೆಂದರೆ ನ್ಯಾಯದ ಪ್ರಕಾರ ನಾವು ಅವರನ್ನು ಹುಡುಕಲಿಲ್ಲ,” ಎಂದು ಹೇಳಿದನು.


ಉಳಿದ ಯುದ್ಧ ಮಾಡುವವರು ಜನರೊಳಗಿಂದ ಸತ್ತು ಹೋದ ಮೇಲೆ,


ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪೋದ್ರೇಕಗೊಂಡದ್ದರಿಂದ, ಅವರ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಂತತಿಯು ದಹಿಸುವವರೆಗೆ ಅವರನ್ನು ಮರುಭೂಮಿಯಲ್ಲಿ ನಲವತ್ತು ವರ್ಷ ಅಲೆದಾಡುವಂತೆ ಮಾಡಿದರು.


ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು.


ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸತ್ತು ಹೋಗುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದಳು.


ಯೆಹೋವ ದೇವರು ಆರೋನನಿಗೆ, “ನೀನೂ, ನಿನ್ನ ಪುತ್ರರೂ, ನಿನ್ನ ಪಿತೃಗಳ ಮನೆಯವರೂ ಪರಿಶುದ್ಧ ಸ್ಥಳಕ್ಕೆ ವಿರೋಧವಾಗಿ ನಡೆಯುವ ಕಾರ್ಯಗಳ ಜವಾಬ್ದಾರಿ ವಹಿಸಬೇಕು. ಯಾಜಕತ್ವಕ್ಕೆ ವಿರೋಧವಾಗಿ ನಡೆಯುವ ಅಕ್ರಮಗಳಿಗೆ ನೀನು ಮತ್ತು ನಿನ್ನ ಪುತ್ರರು ಮಾತ್ರ ಹೊಣೆಯಾಗಿರುತ್ತೀರಿ.


ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ, ಇಸ್ರಾಯೇಲಿನವನನ್ನೂ ಆ ಮಹಿಳೆಯನ್ನೂ ಒಂದೇ ಬಾರಿಗೆ ಇಬ್ಬರ ಹೊಟ್ಟೆಯನ್ನು ತಿವಿದನು. ಹೀಗೆ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.


ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು