Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:11 - ಕನ್ನಡ ಸಮಕಾಲಿಕ ಅನುವಾದ

11 ಆದರೂ ಕೋರಹನ ಮಕ್ಕಳು ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ಪಂಗಡದವರೆಲ್ಲರು ಸತ್ತರು. ಆದರೆ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:11
19 ತಿಳಿವುಗಳ ಹೋಲಿಕೆ  

ಕೋರಹನ ಪುತ್ರರು: ಅಸ್ಸೀರ್ ಎಲ್ಕಾನಾ, ಅಬೀಯಾಸಾಫ್ ಎಂಬುವರು. ಇವು ಕೋರಹೀಯರ ಗೋತ್ರಗಳು.


ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳೇ,


ಯೆಹೋವ ದೇವರು ಮಹೋನ್ನತರೂ ನಮ್ಮ ದೇವರು ತಮ್ಮ ಪರಿಶುದ್ಧ ಪರ್ವತ ಪಟ್ಟಣದಲ್ಲಿ ಬಹಳವಾಗಿ ಸ್ತುತಿಗೆ ಪಾತ್ರರಾಗಿದ್ದಾರೆ.


ಎಲ್ಲಾ ಜನರೇ, ಕೈ ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.


ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.


ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ. ಮಹಾರಾಜನನ್ನು ಕುರಿತು ನಾನು ರಚಿಸುವೆನು ಗೀತಾಂಜಲಿ. ನನ್ನ ನಾಲಿಗೆಯು ನಿಪುಣ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.


ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ.


ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವುದೋ, ಹಾಗೆಯೇ ನನ್ನ ಪ್ರಾಣವು ನಿಮ್ಮನ್ನು ಬಯಸುತ್ತದೆ.


ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು.


ಅವರು ತಮಗೆ ಸಂಬಂಧಪಟ್ಟವುಗಳೆಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು. ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.


ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:


ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ.


ಆಗ ಅವರು ಕೋರಹನ ದಾತಾನ್, ಅಬೀರಾಮರ ಡೇರೆಗಳ ಸುತ್ತಲಿಂದ ದೂರ ಹೋದರು. ದಾತಾನನೂ, ಅಬೀರಾಮನೂ ತಮ್ಮ ಹೆಂಡತಿಯರೂ, ಪುತ್ರರೂ, ಚಿಕ್ಕ ಮಕ್ಕಳೂ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡರು.


ಭೂಮಿಯು ತನ್ನ ಬಾಯಿತೆರೆದು, ಅವರನ್ನೂ, ಅವರ ಮನೆಗಳನ್ನೂ, ಕೋರಹನಿಗೆ ಸಂಬಂಧಪಟ್ಟ ಸಕಲ ಜನರನ್ನೂ, ಅವರಿಗಿದ್ದದ್ದನ್ನೆಲ್ಲಾ ನುಂಗಿಬಿಟ್ಟಿತು.


ಕುಟುಂಬಗಳ ಪ್ರಕಾರ ಸಿಮೆಯೋನನ ಪುತ್ರರು. ನೆಮೂಯೇಲನಿಂದ ನೆಮೂಯೇಲ್ಯರ ಕುಟುಂಬ; ಯಾಮೀನನಿಂದ ಯಾಮೀನ್ಯರ ಕುಟುಂಬ; ಯಾಕೀನನಿಂದ ಯಾಕೀನ್ಯರ ಕುಟುಂಬ;


ರೂಬೇನನ ಮಗ ಎಲೀಯಾಬನ ಪುತ್ರರಾಗಿರುವ ದಾತಾನ್, ಅಬೀರಾಮರು ದಂಗೆಯೆದ್ದಾಗ, ಭೂಮಿಯು ಬಾಯಿತೆರೆದು ಅವರ ಮನೆಗಳನ್ನೂ, ಅವರಿಗಿದ್ದ ಎಲ್ಲಾ ಆಸ್ತಿಯನ್ನೂ, ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲಾ ಪಶುಪ್ರಾಣಿಗಳನ್ನೂ, ಸಮಸ್ತ ಇಸ್ರಾಯೇಲರ ಮಧ್ಯದಲ್ಲಿ ಹೇಗೆ ನುಂಗುವಂತೆ ದೇವರು ಮಾಡಿದರೆಂಬುದನ್ನೂ ಜ್ಞಾಪಕಮಾಡಿಕೊಳ್ಳಿರಿ.


ಮೆರಾಯೋತನು ಅಮರ್ಯನನ್ನು ಪಡೆದನು, ಅಮರ್ಯನು ಅಹೀಟೂಬನನ್ನು ಪಡೆದನು,


ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮೊಮ್ಮಗನೂ ಕೋರೇಯನ ಮರಿಮಗನಾದ ಶಲ್ಲೂಮನೂ, ಅವನ ತಂದೆಯ ಮನೆಯವರಾಗಿರುವ ತನ್ನ ಸಹೋದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲಿದ್ದು, ದೇವದರ್ಶನ ಗುಡಾರದ ಬಾಗಿಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಯೆಹೋವ ದೇವರ ಗುಡಾರದ ದ್ವಾರಗಳ ಕಾವಲಿನವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು