Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:30 - ಕನ್ನಡ ಸಮಕಾಲಿಕ ಅನುವಾದ

30 ಉಜ್ಜೀಯೇಲನ ಪುತ್ರನಾದ ಎಲೀಚಾಫಾನನು ಕೊಹಾತ್ಯರ ಕುಟುಂಬಗಳ ನಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಕೆಹಾತ್ಯರ ಗೋತ್ರಗಳ ಪ್ರಧಾನಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಈ ಕೆಹಾತ್ಯರ ಗೋತ್ರಗಳ ಮುಖ್ಯಸ್ಥನು ಉಜ್ಜೀಯೇಲನ ಮಗ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಕೆಹಾತ್ಯರ ಗೋತ್ರಗಳ ಪ್ರಧಾನ ಪುರುಷನು ಉಜ್ಜೀಯೇಲನ ಮಗನಾದ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಕೆಹಾತ್ಯರ ನಾಯಕ ಉಜ್ಜೀಯೇಲನ ಮಗನಾದ ಎಲೀಚಾಫಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:30
7 ತಿಳಿವುಗಳ ಹೋಲಿಕೆ  

ಉಜ್ಜೀಯೇಲನ ಪುತ್ರರು: ಮೀಶಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ.


ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು.


ಕೊಹಾತ್ಯರ ಗೋತ್ರಗಳವರು ಪರಿಶುದ್ಧ ಸ್ಥಳವನ್ನು ಕಾಯುವ ಜವಾಬ್ದಾರಿಕೆ ಹೊಂದಿದ್ದರು. ಅವರು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳಿದುಕೊಳ್ಳಬೇಕು.


ಅವರು ನೋಡಿಕೊಳ್ಳಬೇಕಾಗಿದ್ದವುಗಳು ಯಾವವೆಂದರೆ: ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ಪರದೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.


ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜೀಯೇಲನ ಮಕ್ಕಳಾದ ಮೀಶಾಯೇಲನನ್ನೂ ಎಲ್ಜಾಫಾನನನ್ನೂ ಕರೆದು, “ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತುಕೊಂಡು ಹೋಗಿರಿ,” ಎಂದನು.


“ದೇವದರ್ಶನದ ಗುಡಾರದಲ್ಲಿ ಕೊಹಾತ್ಯರು ಮಾಡುವ ಸೇವೆ ಯಾವುದೆಂದರೆ, ದೇವದರ್ಶನ ಗುಡಾರದ ಅತಿಪರಿಶುದ್ಧವಾದ ವಸ್ತುಗಳನ್ನು ಕಾಪಾಡುವುದು.


“ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು