Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 35:29 - ಕನ್ನಡ ಸಮಕಾಲಿಕ ಅನುವಾದ

29 “ ‘ಹೀಗೆ ಇವು ನಿಮ್ಮ ಸಮಸ್ತ ನಿವಾಸಿಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “‘ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೀವು ಮತ್ತು ನಿಮ್ಮ ಸಂತತಿಯವರು ಈ ವಿಧಿನಿಯಮಗಳಿಗನುಸಾರ ನಿಮ್ಮ ನಿವಾಸಗಳಲ್ಲೆಲ್ಲ ನ್ಯಾಯ ತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಈ ಕಟ್ಟಳೆಗೆ ಅನುಸಾರವಾಗಿ ನ್ಯಾಯತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 35:29
5 ತಿಳಿವುಗಳ ಹೋಲಿಕೆ  

ಅವನ ಕುಟುಂಬದೊಳಗೆ ಅವನಿಗೆ ಹೆಚ್ಚಾಗಿ ಸಮೀಪವಾದ ಬಂಧುವಿಗೆ ಅವನ ಸೊತ್ತನ್ನು ಕೊಡಬೇಕು. ಅವನೇ ಅದನ್ನು ಪಡೆದುಕೊಳ್ಳಲಿ. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇದು ಇಸ್ರಾಯೇಲರಿಗೆ ನ್ಯಾಯದ ಕಟ್ಟಳೆಯಾಗಿರಬೇಕು,’ ” ಎಂದು ಹೇಳಿದರು.


ಯೋಸೇಫನ ಮಗನಾದ ಮನಸ್ಸೆಯ ಕುಟುಂಬಗಳಿಗೆ ಸೇರಿದ ಚಲ್ಪಹಾದ ಎಂಬುವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫೆರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಪುತ್ರಿಯರಿದ್ದರು.


ಏಕೆಂದರೆ ಅವನು ತನ್ನ ಆಶ್ರಯದ ಪಟ್ಟಣದ ಮಹಾಯಾಜಕನು ಸಾಯುವವರೆಗೂ ವಾಸಮಾಡಬೇಕಾಗಿತ್ತು. ಮಹಾಯಾಜಕನ ಮರಣದ ತರುವಾಯ ಕೊಲೆಪಾತಕನು ತನ್ನ ಸೊತ್ತಿರುವ ದೇಶಕ್ಕೆ ಹೋಗಬಹುದು.


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.


ಆದರೆ ಲೇವಿಯರೇ ದೇವದರ್ಶನ ಗುಡಾರದ ಸೇವೆಯನ್ನು ಮಾಡಬೇಕು. ಅವರು ಅಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದು ನಿಮ್ಮ ಸಂತತಿಗಳಿಗೆ ಶಾಶ್ವತ ಕಟ್ಟಳೆಯಾಗಿದೆ, ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಾಸ್ತ್ಯ ಇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು