ಅರಣ್ಯಕಾಂಡ 35:30 - ಕನ್ನಡ ಸಮಕಾಲಿಕ ಅನುವಾದ30 “ ‘ಪ್ರಾಣಹತ್ಯೆ ಮಾಡಿದ ಕೊಲೆಪಾತಕನನ್ನು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಸಾಕ್ಷಿಯು ಒಂದು ಪ್ರಾಣಕ್ಕೆ ವಿರೋಧವಾಗಿ ಸಾಯುವ ಹಾಗೆ ಸಾಕ್ಷಿ ಕೊಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 “ಒಬ್ಬನು ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆ ವಿಧಿಸಬೇಕು. ಒಬ್ಬನೇ ಒಬ್ಬ ಸಾಕ್ಷಿ ಮಾತ್ರ ಇದ್ದರೆ ಮರಣಶಿಕ್ಷೆಯನ್ನು ವಿಧಿಸಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಒಬ್ಬನ ಸಾಕ್ಷಿ ಮಾತ್ರ ಇದ್ದರೆ ಮರಣಶಿಕ್ಷೆಯನ್ನು ವಿಧಿಸಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ಯಾವನಾದರೂ ಮತ್ತೊಬ್ಬನನ್ನು ಕೊಂದರೆ, ಸಾಕ್ಷ್ಯಾಧಾರಗಳು ಇದ್ದರೆ ಮಾತ್ರ ಕೊಂದವನು ಕೊಲ್ಲಲ್ಪಡಬೇಕು. ಅಧ್ಯಾಯವನ್ನು ನೋಡಿ |