Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:54 - ಕನ್ನಡ ಸಮಕಾಲಿಕ ಅನುವಾದ

54 ಎಂಟನೆಯ ದಿನದಲ್ಲಿ ಮನಸ್ಸೆ ಗೋತ್ರದ ಪ್ರಧಾನನಾದ ಪೆದಾಚೂರನ ಮಗ ಗಮಲಿಯೇಲನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿಯೂ, ಪೆದಾಚೂರನ ಮಗನೂ ಆದ ಗಮ್ಲೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಎಂಟನೆಯ ದಿನ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗ ಗಮ್ಲೀಯೇಲನು ತಂದ ಕಾಣಿಕೆಗಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗನಾದ ಗಮ್ಲೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:54
4 ತಿಳಿವುಗಳ ಹೋಲಿಕೆ  

ಅವರ ಬಳಿಯಲ್ಲಿ ಮನಸ್ಸೆ ಗೋತ್ರದವರು. ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗ ಗಮಲಿಯೇಲನು ಸೈನ್ಯಾಧಿಪತಿ.


ಯೋಸೇಫನ ಗೋತ್ರದಲ್ಲಿ, ಎಫ್ರಾಯೀಮ್‌ನಿಂದ ಅಮ್ಮೀಹೂದನ ಮಗ ಎಲೀಷಾಮಾ, ಮನಸ್ಸೆ ಗೋತ್ರದಿಂದ ಪೆದಾಚೂರನ ಮಗನಾದ ಗಮಲಿಯೇಲ್,


ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಅಮ್ಮೀಹೂದನ ಮಗ ಎಲೀಷಾಮನ ಅರ್ಪಣೆಯು.


ಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು