Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:27 - ಕನ್ನಡ ಸಮಕಾಲಿಕ ಅನುವಾದ

27 ಆಗ ಅಬ್ರಹಾಮನು ಕುರಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು. ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲೆಕನಿಗೆ ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಅಬ್ರಹಾಮನು ಅಬೀಮೆಲೆಕನಿಗೆ ದನಕುರಿಗಳನ್ನು ದಾನಮಾಡಿದನು. ಹೀಗೆ ಅವರಿಬ್ಬರು ಒಂದು ಒಪ್ಪಂದ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಅಬ್ರಹಾಮನು ಅಬೀಮೆಲೆಕನಿಗೆ ಕುರಿದನಗಳನ್ನು ದಾನಮಾಡಿದನು. ಹೀಗೆ ಅವರಿಬ್ಬರೂ ಒಡಂಬಡಿಕೆಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಅಬ್ರಹಾಮನು ಮತ್ತು ಅಬೀಮೆಲೆಕನು ಒಂದು ಒಪ್ಪಂದವನ್ನು ಮಾಡಿಕೊಂಡರು. ಅಬ್ರಹಾಮನು ಅವನಿಗೆ ಕೆಲವು ದನಕುರಿಗಳನ್ನು ಒಪ್ಪಂದದ ಗುರುತಾಗಿ ಕೊಟ್ಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:27
15 ತಿಳಿವುಗಳ ಹೋಲಿಕೆ  

ಪ್ರಿಯರೇ, ನಾನು ದಿನನಿತ್ಯದ ವ್ಯವಹಾರದಂತೆ ಮಾತನಾಡುತ್ತಿದ್ದೇನೆ. ಮತ್ತೊಬ್ಬನೊಡನೆ ಯಾರಾದರೂ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದ ಮೇಲೆ ಯಾರೂ ಅದನ್ನು ರದ್ದು ಮಾಡುವುದಿಲ್ಲ, ಇಲ್ಲವೆ ಕೂಡಿಸುವುದಿಲ್ಲ.


ವಿವೇಚನೆಯಿಲ್ಲದವರೂ ನಂಬಿಕೆಯಿಲ್ಲದವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು.


ಅರಸನ ಸಂತಾನದವರನ್ನು ಕರೆದುಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿ, ಅವನಿಂದ ಪ್ರಮಾಣ ಮಾಡಿಸಿ, ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.


ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.


ಗುಟ್ಟಾಗಿ ಕೊಡುವ ಬಹುಮಾನವು ಕೋಪವನ್ನು ಅಡಗಿಸುವುದು; ಮಡಿಲಲ್ಲಿ ಇಟ್ಟ ಲಂಚವು ಮಹಾ ಕೋಪವನ್ನು ಆರಿಸುವುದು.


ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.


ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.


ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ.


ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದನನ್ನು ಪ್ರೀತಿಮಾಡಿದ್ದರಿಂದ, ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು.


ಆದ್ದರಿಂದ ನೀನು ಇಲ್ಲಿ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ,” ಎಂದನು.


ತಪ್ಪಿಸಿಕೊಂಡವನೊಬ್ಬನು ಹೋಗಿ ಹಿಬ್ರಿಯನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಆಗ ಅಬ್ರಾಮನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದ ಅಮೋರಿಯನಾದ ಮಮ್ರೆಯನ ತೋಪಿನಲ್ಲಿ ವಾಸವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.


ಅದಕ್ಕೆ ಅಬೀಮೆಲೆಕನು, “ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆ. ನೀನೂ ನನಗೆ ತಿಳಿಸಲಿಲ್ಲ. ನಾನು ಇಂದಿನವರೆಗೂ ಅದನ್ನು ಕೇಳಲೂ ಇಲ್ಲ,” ಎಂದನು.


ಅಬ್ರಹಾಮನು ಹಿಂಡಿನಿಂದ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ಮಾಡಿ ನಿಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು