Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:5 - ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ನನ್ನ ವಿಧಿಯನ್ನೂ, ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ನನ್ನ ನೇಮಗಳನ್ನೂ, ಕೈಗೊಂಡು ನಡೆದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಸಂತತಿಯನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಅಸಂಖ್ಯಾತವಾಗಿಸುತ್ತೇನೆ; ಅವರಿಗೆ ಈ ನಾಡೆಲ್ಲವನ್ನು ಕೊಡುತ್ತೇನೆ. ಜಗದ ಜನಾಂಗಗಳಿಗೆಲ್ಲ ನಿನ್ನ ಸಂತತಿಯ ಮುಖಾಂತರ ಆಶೀರ್ವಾದ ದೊರಕುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಷ್ಟಾಗಿ ಮಾಡಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನೇ ಇದನ್ನು ನೆರವೇರಿಸುವೆನು; ಯಾಕೆಂದರೆ ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತುಗಳಿಗೆ ವಿಧೇಯನಾಗಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞೆಗಳನ್ನು, ಕಟ್ಟಳೆಗಳನ್ನು, ನಿಯಮಗಳನ್ನು ಕೈಕೊಂಡು ನಡೆದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:5
14 ತಿಳಿವುಗಳ ಹೋಲಿಕೆ  

ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


“ನೀನು ಈ ಕಾರ್ಯವನ್ನು ಮಾಡಿ, ನಿನ್ನ ಒಬ್ಬನೇ ಮಗನನ್ನು ಸಹ ನನಗೆ ಕೊಡುವುದಕ್ಕೆ ಹಿಂಜರಿಯದೆ ಇದ್ದುದರಿಂದ, ಯೆಹೋವ ದೇವರಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ,


“ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.


ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಬಲಿಪೀಠದ ಮೇಲೆ ಅರ್ಪಿಸಿದಾಗ ನೀತಿನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?


ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.


ಆದ್ದರಿಂದ ಯೆಹೋವ ದೇವರು ತನಗೆ ಹೇಳಿದ ಪ್ರಕಾರ, ಅಬ್ರಾಮನು ಹೊರಟುಹೋದನು. ಲೋಟನು ಅವನೊಂದಿಗೆ ಹೋದನು. ಅಬ್ರಾಮನು ಹಾರಾನಿನಿಂದ ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.


ಅಬ್ರಹಾಮನು ತನ್ನ ಮಗ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರಿಗೂ ತಾನು ಕ್ರಯಕ್ಕೆ ತೆಗೆದುಕೊಂಡವರೆಲ್ಲರಿಗೂ ಹೀಗೆ ತನ್ನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ದೇವರು ತನಗೆ ಹೇಳಿದ ಹಾಗೆ, ಆ ದಿನವೇ ಸುನ್ನತಿ ಮಾಡಿಸಿದನು.


ಆದ್ದರಿಂದ ಈ ಆಜ್ಞೆಗಳಲ್ಲಿ ಅತ್ಯಂತ ಚಿಕ್ಕದಾದ ಒಂದನ್ನು ಮೀರಿ, ಹಾಗೆಯೇ ಮೀರಲು ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಅತಿ ಚಿಕ್ಕವನೆಂದು ಎನಿಸಿಕೊಳ್ಳುವನು. ಆದರೆ ಈ ಆಜ್ಞೆಗಳನ್ನು ಪಾಲಿಸಿ ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಎನಿಸಿಕೊಳ್ಳುವನು.


ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು