Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:23 - ಕನ್ನಡ ಸಮಕಾಲಿಕ ಅನುವಾದ

23 ಆಗ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಅವಳು ಅದನ್ನು ತೆಗೆದುಕೊಂಡು ಹೋಗಲಿ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕೆ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಯೆಹೂದನು, “ಇನ್ನು ನಾವು ಪರಿಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳಿಸಿದ್ದಾಯಿತು; ನಿನ್ನಿಂದಲು ಅವಳನ್ನು ಕಂಡುಹಿಡಿಯಲಾಗಲಿಲ್ಲ,” ಎಂದು ಸುಮ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ಯೆಹೂದನು - ಇನ್ನು ಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು; ಅವಳು ನಿನಗೆ ಸಿಕ್ಕಲಿಲ್ಲವಷ್ಟೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅದಕ್ಕೆ ಯೆಹೂದನು, “ಆಕೆ ಆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:23
8 ತಿಳಿವುಗಳ ಹೋಲಿಕೆ  

“ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”


ಆ ಅವಿಧೇಯರು ಗುಟ್ಟಾಗಿ ಮಾಡುವ ಕೃತ್ಯಗಳನ್ನು ಹೇಳುವುದಕ್ಕೂ ಅವಮಾನಕರವಾಗಿವೆ.


ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


ಅವನಿಗೆ ಗಾಯವೂ ಅವಮಾನವೂ ಆಗುತ್ತವೆ. ಅವನ ನಿಂದೆಯು ಎಂದಿಗೂ ಅಳಿಸಲಾಗದು.


ನೀನು ಯೆಹೋವ ದೇವರ ದೃಷ್ಟಿಗೆ ಈ ಕೆಟ್ಟ ಕಾರ್ಯವನ್ನು ಮಾಡುವಂತೆ ಅವರ ವಾಕ್ಯವನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಖಡ್ಗದಿಂದ ಹೊಡೆದು ಹಾಕಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಇದಲ್ಲದೆ ಅವನನ್ನು ಅಮ್ಮೋನಿಯರ ಖಡ್ಗದಿಂದ ಕೊಂದು ಹಾಕಿಸಿದೆ.


ಆಗ ಅವನು ಯೆಹೂದನ ಬಳಿಗೆ ತಿರುಗಿಬಂದು, “ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು, ‘ಈ ಸ್ಥಳದಲ್ಲಿ ದೇವದಾಸಿ ಇರಲಿಲ್ಲ,’ ಎಂದು ಹೇಳಿದರು,” ಎಂದು ಹೇಳಿದನು.


ಹೆಚ್ಚು ಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆ ತಾಮಾರಳು ವೇಶ್ಯಾವೃತ್ತಿಮಾಡಿ ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ,” ಎಂದು ತಿಳಿಸಿದರು. ಆಗ ಯೆಹೂದನು, “ಅವಳನ್ನು ಹೊರಗೆ ತನ್ನಿರಿ, ಅವಳನ್ನು ಸುಡಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು