ಆದಿಕಾಂಡ 40:22 - ಕನ್ನಡ ಸಮಕಾಲಿಕ ಅನುವಾದ22 ಆದರೆ ಮುಖ್ಯ ರೊಟ್ಟಿಗಾರನನ್ನು ಗಲ್ಲಿಗೇರಿಸಿದನು. ಹೀಗೆ ಯೋಸೇಫನು ಹೇಳಿದ ಹೇಳಿದಂತೆಯೇ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ಮುಖ್ಯ ಅಡಿಗೆಭಟ್ಟನನ್ನು ನೇಣು ಹಾಕಿಸಿದ. ಹೀಗೆ ಜೋಸೆಫನು ಹೇಳಿದ ಅರ್ಥ ಕಾರ್ಯಗತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಮುಖ್ಯ ಭಕ್ಷ್ಯಕಾರನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದ್ದಂತೆಯೇ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ಫರೋಹನು ಭಕ್ಷ್ಯಗಾರನನ್ನು ಕೊಲ್ಲಿಸಿದನು. ಯೋಸೇಫನು ಹೇಳಿದಂತೆಯೇ ಪ್ರತಿಯೊಂದು ನಡೆಯಿತು. ಅಧ್ಯಾಯವನ್ನು ನೋಡಿ |
ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.