Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:8 - ಕನ್ನಡ ಸಮಕಾಲಿಕ ಅನುವಾದ

8 ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವುದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮೊದಲು ನಮ್ಮ ಚೀಲಗಳ ಬಾಯಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ನಾಡಿನಿಂದ ವಾಪಸ್ಸು ತಂದು ನಿಮಗೆ ಕೊಟ್ಟೆವಲ್ಲವೆ? ಹೀಗಿರುವಾಗ ನಾವು ನಿಮ್ಮ ದಣಿಯ ಮನೆಯೊಳಗಿಂದ ಬೆಳ್ಳಿಬಂಗಾರ ಕದಿಯುವುದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್‍ದೇಶದಿಂದ ತಿರಿಗಿ ತಂದು ನಿನಗೆ ಕೊಟ್ಟೆವಲ್ಲವೇ. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮೊದಲು ನಮ್ಮ ಚೀಲಗಳಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ಮತ್ತೆ ತಂದುಕೊಟ್ಟೆವು. ಆದ್ದರಿಂದ ಖಂಡಿತವಾಗಿ ನಾವು ನಿನ್ನ ಒಡೆಯನ ಮನೆಯಿಂದ ಬೆಳ್ಳಿಯನ್ನಾಗಲಿ ಬಂಗಾರವನ್ನಾಗಲಿ ಕದ್ದುಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:8
12 ತಿಳಿವುಗಳ ಹೋಲಿಕೆ  

ಏಕೆಂದರೆ, “ವ್ಯಭಿಚಾರ ಮಾಡಬೇಡ, ಕೊಲೆ ಮಾಡಬೇಡ, ಕದಿಯಬೇಡ, ದುರಾಶೆ ಪಡಬೇಡ,” ಎನ್ನುವ ಹಾಗೂ ಇತರ ಯಾವ ಆಜ್ಞೆಗಳೇ ಇರಲಿ ಅವೆಲ್ಲವೂ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಮಾತಿನಲ್ಲಿವೆ.


ಅವನು ಯೇಸುವಿಗೆ, “ಅವು ಯಾವುವು?” ಎಂದು ಕೇಳಿದನು. ಅದಕ್ಕೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು,


ಆಗ ಅವರು ಅವನಿಗೆ, “ನಮ್ಮ ಒಡೆಯನು ಏಕೆ ಇಂಥ ಮಾತುಗಳನ್ನಾಡುತ್ತಾನೆ? ನಿನ್ನ ದಾಸರು ಹೀಗೆ ಮಾಡುವವರಲ್ಲ.


ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಬಂದಿರಬಹುದು.


ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ, ಅವನವನ ಹಣದ ಗಂಟು, ಅವನವನ ಚೀಲದಲ್ಲಿ ಇತ್ತು. ಅವರೂ, ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.


ಆಗ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವುದಕ್ಕೆ ವಸತಿಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ, ಚೀಲದ ಬಾಯಲ್ಲಿಟ್ಟಿದ್ದ ತನ್ನ ಹಣವನ್ನು ಕಂಡನು.


ಆಗ ಅವರು, “ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ, ಅವನ ಪ್ರಾಣಸಂಕಟವನ್ನು ಕಂಡರೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು,” ಎಂದು ಮಾತಾಡಿಕೊಂಡರು.


ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಹಿಂದೆ ನಮ್ಮ ಚೀಲಗಳಲ್ಲಿ ತಿರುಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು, ನಮ್ಮ ಮೇಲೆ ಬಿದ್ದು, ನಮ್ಮನ್ನು ದಾಸರಾಗಿ ಮಾಡಿ, ನಮ್ಮ ಕತ್ತೆಗಳನ್ನು ತೆಗೆದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು