Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:20 - ಕನ್ನಡ ಸಮಕಾಲಿಕ ಅನುವಾದ

20 ನೋಹನು ವ್ಯವಸಾಯಗಾರನಾಗಿದ್ದನು. ಅವನು ಒಂದು ದ್ರಾಕ್ಷಿತೋಟವನ್ನು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೋಹನು ವ್ಯವಸಾಯಗಾರ. ದ್ರಾಕ್ಷಿತೋಟ ಮಾಡುವುದನ್ನು ಪ್ರಾರಂಭಿಸಿದವನು ಅವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೋಹನು ವ್ಯವಸಾಯಗಾರನಾಗಿದ್ದನು; ಅವನೇ ದ್ರಾಕ್ಷೇತೋಟವನ್ನು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೋಹನು ರೈತನಾದನು. ಅವನು ಒಂದು ದ್ರಾಕ್ಷಿತೋಟ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:20
15 ತಿಳಿವುಗಳ ಹೋಲಿಕೆ  

ಭೂಮಿಯಿಂದ ಲಾಭವು ಎಲ್ಲರಿಗೂ ಇದೆ. ಹೊಲಗದ್ದೆಗಳಿಂದ ಅರಸನಿಗೂ ಲಾಭವಿದೆ.


ನಾನು ಸೋಮಾರಿಯ ಹೊಲದ ಪಕ್ಕದಲ್ಲಿ ಬುದ್ಧಿಹೀನನ ದ್ರಾಕ್ಷಿತೋಟದ ಕಡೆಯಲ್ಲಿ ಹಾದು ಹೋದೆನು.


ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು, ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನು ವಿವೇಕಶೂನ್ಯನು.


ನೀತಿವಂತನ ಬಾಯಿಯು ಜೀವದ ಬುಗ್ಗೆ; ಆದರೆ ದುಷ್ಟನ ಬಾಯಿ ಹಿಂಸೆಯನ್ನು ಮರೆಮಾಡುತ್ತದೆ.


ನೀವು ಮದುವೆಮಾಡಿಕೊಳ್ಳಲು ನಿಶ್ಚಯಿಸಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಗೊಳಿಸುವನು. ಮನೆಯನ್ನು ಕಟ್ಟಿದರೆ, ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟರೆ, ಅದರ ಫಲ ನಿಮಗೆ ದೊರೆಯುವುದಿಲ್ಲ.


ದ್ರಾಕ್ಷಿತೋಟವನ್ನು ನೆಟ್ಟು ಅದರ ಫಲವನ್ನು ತಿನ್ನದೇ ಇರುವ ಮನುಷ್ಯನು, ತನ್ನ ಮನೆಗೆ ಹೋಗಲಿ. ಅವನು ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಫಲ ತಿಂದಾನು.


ಅವನಿಗೆ, ನೋಹ ಎಂದು ಹೆಸರಿಟ್ಟು, “ಯೆಹೋವ ದೇವರು ಶಪಿಸಿದ ಭೂಮಿಯಿಂದ ನಮಗೆ ಉಂಟಾದ ಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಉಪಶಮನಗೊಳಿಸುವನು,” ಎಂದು ಹೇಳಿದನು.


ಅನಂತರ ಆಕೆಯು ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾದನು ಮತ್ತು ಕಾಯಿನನು ವ್ಯವಸಾಯ ಮಾಡುವವನಾದನು.


ಆದ್ದರಿಂದ ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕೆ ಯೆಹೋವ ದೇವರು ಏದೆನ್ ತೋಟದೊಳಗಿಂದ ಅವನನ್ನು ಹೊರಗೆ ಕಳುಹಿಸಿಬಿಟ್ಟರು.


ಸೈನಿಕ ಸೇವೆಯನ್ನು ಯಾವನಾದರೂ ಸ್ವಂತ ಖರ್ಚಿನಿಂದ ಮಾಡುವುದುಂಟೋ? ದ್ರಾಕ್ಷಿಯ ತೋಟವನ್ನು ಮಾಡಿ ಅದರ ಫಲವನ್ನು ತಿನ್ನದೇ ಇರುವವರುಂಟೋ? ಮಂದೆಯನ್ನು ಮೇಯಿಸುವವನು ಹಾಲನ್ನು ಕುಡಿಯದೇ ಇರುವುದುಂಟೋ?


ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ. ನನ್ನ ಸಹೋದರರು ನನ್ನ ಮೇಲೆ ಕೋಪಮಾಡಿಕೊಂಡು, ದ್ರಾಕ್ಷಿತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ಆದರೆ ನನ್ನ ಸ್ವಂತ ದ್ರಾಕ್ಷಿತೋಟವನ್ನು ನಾನು ಅಲಕ್ಷ್ಯ ಮಾಡಬೇಕಾಯಿತು.


ಈ ಮೂವರು ನೋಹನ ಮಕ್ಕಳು; ಭೂಮಿಯ ಮೇಲೆ ಚೆದರಿದ ಎಲ್ಲ ಜನರು ಇವರಿಂದಲೇ ಉತ್ಪತ್ತಿಯಾದರು.


ಅವನು ಅದರಿಂದ ಸ್ವಲ್ಪ ದ್ರಾಕ್ಷಾರಸವನ್ನು ಕುಡಿದು ಅಮಲೇರಿ, ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು