Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 5:9 - ಕನ್ನಡ ಸಮಕಾಲಿಕ ಅನುವಾದ

9 ಕಣ್ಣು ಮಿಟುಕಿಸುವುದರಲ್ಲಿ ಅವರು ಕೋಟೆಯನ್ನು ನಾಶಪಡಿಸುತ್ತಾರೆ ಮತ್ತು ಕೋಟೆಯ ನಗರವನ್ನು ವಿನಾಶಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಲಿಷ್ಠರಿಗೆ ಧ್ವಂಸವನ್ನು ತಟ್ಟನೇ ತಂದೊಡ್ಡಿ, ಕೋಟೆಗೆ ನಾಶನವನ್ನು ತರುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಲಾಢ್ಯರನ್ನು ತಟ್ಟನೆ ಬಡಿದು ಕೋಟೆಗಳ ಕೆಡವುವಾತನು ಆತನೇ, ಸರ್ವೇಶ್ವರಸ್ವಾಮಿ ಎಂಬುದೇ ಆತನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಲಿಷ್ಟರಿಗೆ ಧ್ವಂಸವನ್ನು ತಟ್ಟನೆ ಒಡ್ಡಿ ಕೋಟೆಗೆ ನಾಶನವನ್ನು ತರುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 5:9
7 ತಿಳಿವುಗಳ ಹೋಲಿಕೆ  

ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು,


ನಿನ್ನ ದೇಶದ ಪಟ್ಟಣಗಳನ್ನು ನಾಶಮಾಡಿಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.


ನಿಮ್ಮ ಸಂಗಡ ಯುದ್ಧಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿದ್ದಾಗ್ಯೂ, ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು, ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.”


ಆಗ ಯೆಹೋವಾಹಾಜನ ಮಗ ಯೋವಾಷನು ಯುದ್ಧದಲ್ಲಿ ತನ್ನ ತಂದೆ ಯೆಹೋವಾಹಾಜನ ಕೈಯಿಂದ ಹಜಾಯೇಲನು ತೆಗೆದುಕೊಂಡಿದ್ದ ಪಟ್ಟಣಗಳನ್ನು ಅವನ ಮಗ ಬೆನ್ಹದದನ ಕೈಯಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಾಯೇಲಿನ ಪಟ್ಟಣಗಳನ್ನು ತಿರುಗಿ ತೆಗೆದುಕೊಂಡನು.


“ಪೂರ್ವದಲ್ಲಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಎಲೀಷನು, “ಎಸೆ,” ಅನ್ನಲು, ಅವನು ಎಸೆದನು. “ಯೆಹೋವ ದೇವರ ವಿಜಯದ ಬಾಣವೇ, ಅರಾಮಿನಿಂದ ತಪ್ಪಿಸುವ ವಿಜಯದ ಬಾಣವೇ, ಅಫೇಕಿನಲ್ಲಿ ಅರಾಮ್ಯರನ್ನು ನಾಶಮಾಡುವವರೆಗೂ ನೀನು ಅವರನ್ನು ಹೊಡೆಯುವೆ,” ಎಂದು ಎಲೀಷನು ಹೇಳಿದನು.


ಅದೂ ಅಲ್ಲದೆ ನಿನ್ನ ವೈರಿಗಳ ಗುಂಪು ಸೂಕ್ಷ್ಮವಾದ ಧೂಳಿನಂತಾಗುವುದು. ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರುವುದು. ಹೌದು, ಅದು ಕ್ಷಣಮಾತ್ರದಲ್ಲಿ ಫಕ್ಕನೆ ಆಗುವುದು.


ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು