Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆಮೋಸ 7:5 - ಕನ್ನಡ ಸಮಕಾಲಿಕ ಅನುವಾದ

5 ಆಗ ನಾನು, “ಸಾರ್ವಭೌಮ ಯೆಹೋವ ದೇವರೇ, ನಿಲ್ಲಿಸಿಬಿಡಿರಿ,” ಎಂದು ಬೇಡಿಕೊಳ್ಳುತ್ತೇನೆ. “ಯಾಕೋಬನು ಹೇಗೆ ಬದುಕುಳಿಯುತ್ತಾನೆ? ಅವನು ತುಂಬಾ ಚಿಕ್ಕವನು,” ಎಂದು ಮೊರೆಯಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನಾನು, “ಕರ್ತನಾದ ಯೆಹೋವನೇ, ಲಾಲಿಸು. ಇದನ್ನು ನಿಲ್ಲಿಸಿಬಿಡು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗವಾಗಿದೆ” ಎಂದು ಆಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ನಾನು ಆ ಸ್ವಾಮಿಗೆ: “ಆಲಿಸಿ, ಈ ಪಿಡುಗನ್ನು ತಪ್ಪಿಸಿ, ಅತಿ ಚಿಕ್ಕದಾದ ಯಕೋಬ ಜನಾಂಗ ಮುಂದೆ ಹೇಗೆ ಉಳಿದೀತು” ಎಂದು ಮೊರೆಯಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದು ಮಹಾಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಡಬೇಕೆಂದಿತ್ತು. ಆಗ ನಾನು - ಕರ್ತನಾದ ಯೆಹೋವನೇ, ಲಾಲಿಸು, ಇದನ್ನು ತಪ್ಪಿಸು; ಯಾಕೋಬು ಹೇಗೆ ನಿಂತೀತು, ಅದು ಚಿಕ್ಕ ಜನಾಂಗ ಎಂದು ವಿಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನಾನು, “ದೇವರಾದ ಯೆಹೋವನೇ, ಸಾಕು, ನಿಲ್ಲಿಸು ಎಂದು ಬೇಡುತ್ತೇನೆ, ಯಾಕೋಬನು ಇದರಿಂದ ಉಳಿಯಲಿಕ್ಕಿಲ್ಲ. ಅವನು ಇನ್ನೂ ಚಿಕ್ಕವನು” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆಮೋಸ 7:5
9 ತಿಳಿವುಗಳ ಹೋಲಿಕೆ  

ನಮ್ಮ ರಕ್ಷಕ ಆಗಿರುವ ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ, ನಮ್ಮ ಮೇಲಿರುವ ನಿಮ್ಮ ಅಸಂತೋಷವನ್ನು ತೊಲಗಿಸಿರಿ.


ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?”


ಅವುಗಳೊಳಗಿಂದ ಕೃತಜ್ಞತಾಸ್ತುತಿಯೂ, ಹರ್ಷಧ್ವನಿಯೂ ಹೊರಡುವುದು. ಅವರನ್ನು ಹೆಚ್ಚು ಮಾಡುವೆನು. ಅವರು ಕೊಂಚವಾಗಿರರು, ಅವರನ್ನು ಘನಪಡಿಸುವೆನು. ಮತ್ತು ಅವರು ತಿರಸ್ಕಾರಕ್ಕೆ ಒಳಗಾಗುವುದಿಲ್ಲ.


ನನ್ನ ಕೋಪವು ಅವರ ದಂಡನೆಗಾಗುವುದು; ಆದ್ದರಿಂದ ಇನ್ನು ಸ್ವಲ್ಪಕಾಲದಲ್ಲಿ ಕೋಪವು ತೀರಿಹೋಗುವುದು.


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


“ಆ ಏಳು ದೀಪಗಳು ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಯೆಹೋವ ದೇವರ ಕಣ್ಣುಗಳು. ಜನರು ನೂಲುಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುವರು. ಹೀಗಿರುವುದರಿಂದ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?”


ನಿಮ್ಮ ಪ್ರೀತಿಯು ದೊಡ್ಡದಾಗಿರುವ ಪ್ರಕಾರವೂ ನೀವು ಈಜಿಪ್ಟಿನಿಂದ ಇಲ್ಲಿಯವರೆಗೆ ಈ ಜನರ ಪಾಪಗಳನ್ನು ಮನ್ನಿಸಿದ ಪ್ರಕಾರ ಈಗಲೂ ಈ ಜನರ ಪಾಪವನ್ನು ಮನ್ನಿಸಿರಿ,” ಎಂದು ಬೇಡಿಕೊಂಡನು.


ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನೀವು ಯೆರೂಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿರಾ?” ಎಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು